AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ

ಶೃಂಗೇರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರಿಗೆ ಅತ್ಯಾಚಾರ ಆರೋಪದ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಆರೋಫಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ ಇದೀಗ ಇಬ್ಬರು ಆರೋಪಿಗಳಿಗೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಮಾಜಿ ಸಚಿವ ಜೀವರಾಜ್​ ವಿರುದ್ಧ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ: ಆರೋಪಿಗಳಿಗೆ ಜೈಲು ಶಿಕ್ಷೆ
ಡಿ.ಎನ್ ಜೀವರಾಜ್, ಮಾಜಿ ಶಾಸಕ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 10, 2023 | 10:49 AM

Share

ಚಿಕ್ಕಮಗಳೂರು, (ಅಕ್ಟೋಬರ್ 10): ಬಿಜೆಪಿ ನಾಯಕ, ಶೃಂಗೇರಿ ಮಾಜಿ ಶಾಸಕ ಡಿ.ಎನ್ ಜೀವರಾಜ್ (DN Jeevaraj) ಅವರಿಗೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಇಬ್ಬರಿಗೂ ಎನ್​ಆರ್​ ಪುರದ ಜೆಎಂಎಫ್​ಸಿ ನ್ಯಾಯಾಲಯ ಎರಡು ವರ್ಷ ಸಜೆ, 5000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಮನು ,ಅರಣ್ಯ ಶಿಕ್ಷೆಗೊಳಗಾದ ಆರೋಪಿಗಳು.

ಮೊದಲು ಮನು ಅರಣ್ಯ. ಎನ್ನುವರು 2013 ಆಗಸ್ಟ್ 20 ರಂದು ಎನ್​ಆರ್​ ಪುರ‌‌ ಪೊಲೀಸ್ ಠಾಣೆಯಲ್ಲಿ ಜೀವರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಬಳಿಕ ಅಂದಿನ ಸರ್ಕಾರ ಅತ್ಯಾಚಾರ ,ಬ್ಲಾಕ್‌ಮೇಲ್ ಪ್ರಕರಣವನ್ನ CID ಗೆ ವಹಿಸಿತ್ತು. ನಂತರ 2014 ರಲ್ಲಿ ಎನ್​ಆರ್ ಪುರ ಕೋರ್ಟ್, ಆರೋಪದಲ್ಲಿ ಹುರುಳಿಲ್ಲ ಎಂದು ಕೇಸ್ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೀವರಾಜ್ ನಿರಪರಾಧಿ ಎಂದು ಸಾಬೀತು ಆಗಿತ್ತು.

ಇದನ್ನೂ ಓದಿ: ಧಾರವಾಡ: ಎಸ್​ಬಿಎಂ ಬ್ಯಾಂಕ್​ಗೆ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

ಇದಾದ ಬಳಿಕ 5 ಕೋಟಿ ರೂ. ಹಣಕ್ಕೆ ಬೇಡಿಕೆ‌ ಇಟ್ಟು ಬ್ಲಾಕ್ ಮೇಲ್ ಮಾಡಿದ್ದಾರೆ. ಇಲ್ಲದಿದ್ದರೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೀವರಾಜ್ ಅವರು ಮನು ಹಾಗೂ ಅರಣ್ಯ ವಿರುದ್ಧ ದೂರು ದಾಖಲಿಸಿದ್ದರು. 10 ವರ್ಷ 2 ತಿಂಗಳ ಕಾಲ‌ ವಿಚಾರಣೆ ನಡೆಸಿದ್ದ N.R ಪುರದ JMFC ನ್ಯಾಯಾಲಯ, ಇದೀಗ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ