AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!

ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ. ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!
ಸಾಧು ಶ್ರೀನಾಥ್​
|

Updated on: Jan 05, 2020 | 6:04 PM

Share

ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ.

ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.