ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!
ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ. ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Updated on: Jan 05, 2020 | 6:04 PM
ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ.
ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Related Stories
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
