ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!

ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ. ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!
ಸಾಧು ಶ್ರೀನಾಥ್​

Updated on: Jan 05, 2020 | 6:04 PM

ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ.

ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us