AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ: ಕಾರಿನಿಂದ ಇಳಿದು ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ; ವಿಡಿಯೋ ನೋಡಿ

Ramnath Kovind: ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಹಾರೈಸಿದ್ದಾರೆ. ದೇಗುಲದಿಂದ ಹೆಲಿಪ್ಯಾಡ್​ಗೆ ತೆರಳುವಾಗ ಶುಭಾಶಯ ಕೋರಿದ್ದಾರೆ. ಕಾರಿನಿಂದ ಇಳಿದು ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕೆಲವು ಕ್ಷಣ ರಸ್ತೆಯಲ್ಲೇ ನಿಂತು ಮಕ್ಕಳ ಕಡೆಗೆ ರಾಷ್ಟ್ರಪತಿಗಳು ಕೈಬೀಸಿದ್ದಾರೆ.

ಶೃಂಗೇರಿ: ಕಾರಿನಿಂದ ಇಳಿದು ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ
TV9 Web
| Edited By: |

Updated on: Oct 08, 2021 | 6:15 PM

Share

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಯಿಂದ ತೆರಳುವಾಗ ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ್ದಾರೆ. ದೇಗುಲದಿಂದ ತೆರಳುವಾಗ ಈ ವಿಶೇಷ ಮತ್ತು ಭಾವನಾತ್ಮಕ ದೃಶ್ಯ ಕಂಡುಬಂದಿದೆ. ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಹಾರೈಸಿದ್ದಾರೆ. ದೇಗುಲದಿಂದ ಹೆಲಿಪ್ಯಾಡ್​ಗೆ ತೆರಳುವಾಗ ಶುಭಾಶಯ ಕೋರಿದ್ದಾರೆ. ಕಾರಿನಿಂದ ಇಳಿದು ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕೆಲವು ಕ್ಷಣ ರಸ್ತೆಯಲ್ಲೇ ನಿಂತು ಮಕ್ಕಳ ಕಡೆಗೆ ರಾಷ್ಟ್ರಪತಿಗಳು ಕೈಬೀಸಿದ್ದಾರೆ.

ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದರು. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಗಿತ್ತು. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್​ ಅವರಿಗೆ ಸ್ವಾಗತ ಕೋರಲಾತ್ತು. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಆ ಬಳಿಕ ನವರಾತ್ರಿ ಉತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾಗಿದ್ದರು. ಸಂಜೆ ನಾಲ್ಕು ಗಂಟೆವರೆಗೂ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿಯಾಗಿದ್ದರು.

ಮಂಗಳೂರು ಏರ್​​ಪೋರ್ಟ್​ನಿಂದ ಹೆಲಿಕಾಪ್ಟರ್​​ನಲ್ಲಿ ಶೃಂಗೇರಿಯತ್ತ ಪ್ರಯಾಣ ಬೆಳೆಸಿದ್ದರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರಿನಿಂದ ಶೃಂಗೇರಿಗೆ ತೆರಳಿದ್ದರು. ಮಂಗಳೂರಿನ ಸರ್ಕ್ಯೂಟ್ ಹೌಸ್​ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಕೋವಿಂದ್ ತೆರಳಿದ್ದರು. ಏರ್ಪೋರ್ಟ್​ನಿಂದ ಹೆಲಿಕಾಪ್ಟರ್​ನಲ್ಲಿ ಶೃಂಗೇರಿಯತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಯಾಣಿಸಿದ್ದರು. ನಿನ್ನೆ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ 450 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಇದನ್ನೂ ಓದಿ: ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ; ಚಾಮರಾಜನಗರದಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ