AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

Kottigehara: ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್
TV9 Web
| Edited By: ಸಾಧು ಶ್ರೀನಾಥ್​|

Updated on:Jan 01, 2022 | 8:41 AM

Share

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿ, ಖಾಲಿ: ಪುಂಡರಿಂದ ಬೈಕ್ ವ್ಹೀಲಿಂಗ್ ಹಾವಳಿ: ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿಯಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿ ಪುಂಡರು ಹುಚ್ಚಾಟ ಮೆರೆಯುತ್ತಿದ್ದಾರೆ. ಬೆಂಗಳೂರಿನ ನಾಗರಬಾವಿ ಮೇಲ್ಸೇತುವೆ ಮೇಲೆ ಇಂತಹ ವ್ಹೀಲಿಂಗ್ ಪ್ರಕರಣಗಳು ಕಂಡುಬಂದಿವೆ.

ಇದನ್ನೂ ಓದಿ: ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ನೈಟ್​ ಕರ್ಫ್ಯೂ : ಅಸಮಧಾನ ವ್ಯಕ್ತಪಡಿಸಿದ ಪಬ್​ ಮಾಲೀಕರು: ಈ ಕುರಿತು ಮರುಪರಿಶೀಲನೆ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

Published On - 8:31 am, Sat, 1 January 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ