AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

Kottigehara: ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್
TV9 Web
| Edited By: ಸಾಧು ಶ್ರೀನಾಥ್​|

Updated on:Jan 01, 2022 | 8:41 AM

Share

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿ, ಖಾಲಿ: ಪುಂಡರಿಂದ ಬೈಕ್ ವ್ಹೀಲಿಂಗ್ ಹಾವಳಿ: ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿಯಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿ ಪುಂಡರು ಹುಚ್ಚಾಟ ಮೆರೆಯುತ್ತಿದ್ದಾರೆ. ಬೆಂಗಳೂರಿನ ನಾಗರಬಾವಿ ಮೇಲ್ಸೇತುವೆ ಮೇಲೆ ಇಂತಹ ವ್ಹೀಲಿಂಗ್ ಪ್ರಕರಣಗಳು ಕಂಡುಬಂದಿವೆ.

ಇದನ್ನೂ ಓದಿ: ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ನೈಟ್​ ಕರ್ಫ್ಯೂ : ಅಸಮಧಾನ ವ್ಯಕ್ತಪಡಿಸಿದ ಪಬ್​ ಮಾಲೀಕರು: ಈ ಕುರಿತು ಮರುಪರಿಶೀಲನೆ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

Published On - 8:31 am, Sat, 1 January 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್