AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಸಾವನ್ನಪ್ಪಿದ ಚಿಕ್ಕಮಗಳೂರಿನ ಯೋಧ ಗಣೇಶ್

ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಚಿಕ್ಕಮಗಳೂರು ತಾಲೂಕಿನ ಮಸಿಗದ್ದೆ ನಿವಾಸಿ ಯೋಧ ಎಂ.ಎನ್ ಗಣೇಶ್ ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಸಾವನ್ನಪ್ಪಿದ ಚಿಕ್ಕಮಗಳೂರಿನ ಯೋಧ ಗಣೇಶ್
ಮೃತ ಸೈನಿಕ ಎಂ.ಎನ್ ಗಣೇಶ್
TV9 Web
| Edited By: |

Updated on:Jun 12, 2022 | 10:07 PM

Share

ಚಿಕ್ಕಮಗಳೂರು: ಬಿಹಾರದ (Bihar) ಕಿಶನ್‌ಗಂಜ್ ಪ್ರದೇಶದಲ್ಲಿ ಚಿಕ್ಕಮಗಳೂರು (Chikkamagaluru) ತಾಲೂಕಿನ ಮಸಿಗದ್ದೆ ನಿವಾಸಿ ಯೋಧ (Soldier) ಎಂ.ಎನ್ ಗಣೇಶ್ (M.N Ganesh)  ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಏಪ್ರಿಲ್ 24ರಂದು ರಜೆ ಮೇಲೆ ಯೋಧ ಗಣೇಶ್ ಊರಿಗೆ ಬಂದಿದ್ದರು. ಮೊನ್ನೆ ಜೂನ್ 9ರಂದು ಗ್ರಾಮದಿಂದ ಯೋಧ ಗಣೇಶ್  ವೃತ್ತಿಗೆ ಹಾಜರಾಗಲು ತೆರಳಿದ್ದರು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಯೋಧ ಸಾವನ್ನಪ್ಪಿದ್ದಾರೆ.  ಎರಡು ದಿನದಲ್ಲಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ಧಾರೆ.

Published On - 10:06 pm, Sun, 12 June 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ