ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಸಾವನ್ನಪ್ಪಿದ ಚಿಕ್ಕಮಗಳೂರಿನ ಯೋಧ ಗಣೇಶ್

ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಚಿಕ್ಕಮಗಳೂರು ತಾಲೂಕಿನ ಮಸಿಗದ್ದೆ ನಿವಾಸಿ ಯೋಧ ಎಂ.ಎನ್ ಗಣೇಶ್ ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಬಿಹಾರದ ಕಿಶನ್‌ಗಂಜ್ ಪ್ರದೇಶದಲ್ಲಿ ಸಾವನ್ನಪ್ಪಿದ ಚಿಕ್ಕಮಗಳೂರಿನ ಯೋಧ ಗಣೇಶ್
ಮೃತ ಸೈನಿಕ ಎಂ.ಎನ್ ಗಣೇಶ್
Follow us
| Updated By: ವಿವೇಕ ಬಿರಾದಾರ

Updated on:Jun 12, 2022 | 10:07 PM

ಚಿಕ್ಕಮಗಳೂರು: ಬಿಹಾರದ (Bihar) ಕಿಶನ್‌ಗಂಜ್ ಪ್ರದೇಶದಲ್ಲಿ ಚಿಕ್ಕಮಗಳೂರು (Chikkamagaluru) ತಾಲೂಕಿನ ಮಸಿಗದ್ದೆ ನಿವಾಸಿ ಯೋಧ (Soldier) ಎಂ.ಎನ್ ಗಣೇಶ್ (M.N Ganesh)  ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಏಪ್ರಿಲ್ 24ರಂದು ರಜೆ ಮೇಲೆ ಯೋಧ ಗಣೇಶ್ ಊರಿಗೆ ಬಂದಿದ್ದರು. ಮೊನ್ನೆ ಜೂನ್ 9ರಂದು ಗ್ರಾಮದಿಂದ ಯೋಧ ಗಣೇಶ್  ವೃತ್ತಿಗೆ ಹಾಜರಾಗಲು ತೆರಳಿದ್ದರು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಯೋಧ ಸಾವನ್ನಪ್ಪಿದ್ದಾರೆ.  ಎರಡು ದಿನದಲ್ಲಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ಧಾರೆ.

Published On - 10:06 pm, Sun, 12 June 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ