AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಜೀಪನ್ನು ಕದ್ದು ಓಡಿಹೋದ ಕಳ್ಳ! ಮುಂದೇನಾಯ್ತು?

ಚಿಕ್ಕಮಗಳೂರು: ಮೇಲಿನ ಚಿತ್ರ ನೋಡಿ ಇದೇನು ಪೊಲೀಸ್​ ಜೀಪ್​ ಅಪಘಾತಕ್ಕೀಡಾಯಿತಾ? ಎಂದು ಗಾಬರಿ ಪಡಬೇಡಿ. ಏನಾಯ್ತೆಂದ್ರೆ ಪೊಲೀಸರು ತಮ್ಮ ಇಲಾಖೆಯ ಜೀಪ್​ಅನ್ನು ನಗರದಲ್ಲಿರುವ ಹನುಮಂತಪ್ಪ ವೃತ್ತದಲ್ಲಿ ನಿಲ್ಲಿಸಿದ್ದರು. ಅದನ್ನ ನೋಡಿದ ಖತರ್ನಾಕ್​ ಕಳ್ಳನೊಬ್ಬ ಸೈಲೆಂಟಾ ಆಗಿ ವಾಹನವನ್ನ ಕದ್ದು ಸಾಗಿದ್ದಾನೆ. ಹೀಗೆ ಕದ್ದ ಜೀಪನ್ನ ಬರೋಬ್ಬರಿ 5 ಕಿ.ಮೀ ಓಡಿಸಿಕೊಂಡು ಹೋಗಿದ್ದಾನೆ. ದಾರಿ ಮಧ್ಯೆ ಸೈಡ್​ ಮಿರರ್​​ನಿಂದ ನೋಡಲಾಗಿ ಪೊಲೀಸರು ಬೆನ್ನತ್ತಿರುವುದು ಕಣ್ಣಿಗೆ ಬಿದ್ದಿದೆ. ತಕ್ಷಣ ಆಸಾಮಿ ಚಿಕ್ಕಮಗಳೂರು ಹೊರವಲಯದಲ್ಲಿ ಜೀಪ್​ಬಿಟ್ಟು ಕಾಡಿನೊಳಗೆ ಓಡಿಹೋಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ […]

ಪೊಲೀಸ್​ ಜೀಪನ್ನು ಕದ್ದು ಓಡಿಹೋದ ಕಳ್ಳ! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on: Dec 30, 2019 | 5:56 PM

Share

ಚಿಕ್ಕಮಗಳೂರು: ಮೇಲಿನ ಚಿತ್ರ ನೋಡಿ ಇದೇನು ಪೊಲೀಸ್​ ಜೀಪ್​ ಅಪಘಾತಕ್ಕೀಡಾಯಿತಾ? ಎಂದು ಗಾಬರಿ ಪಡಬೇಡಿ. ಏನಾಯ್ತೆಂದ್ರೆ ಪೊಲೀಸರು ತಮ್ಮ ಇಲಾಖೆಯ ಜೀಪ್​ಅನ್ನು ನಗರದಲ್ಲಿರುವ ಹನುಮಂತಪ್ಪ ವೃತ್ತದಲ್ಲಿ ನಿಲ್ಲಿಸಿದ್ದರು. ಅದನ್ನ ನೋಡಿದ ಖತರ್ನಾಕ್​ ಕಳ್ಳನೊಬ್ಬ ಸೈಲೆಂಟಾ ಆಗಿ ವಾಹನವನ್ನ ಕದ್ದು ಸಾಗಿದ್ದಾನೆ.

ಹೀಗೆ ಕದ್ದ ಜೀಪನ್ನ ಬರೋಬ್ಬರಿ 5 ಕಿ.ಮೀ ಓಡಿಸಿಕೊಂಡು ಹೋಗಿದ್ದಾನೆ. ದಾರಿ ಮಧ್ಯೆ ಸೈಡ್​ ಮಿರರ್​​ನಿಂದ ನೋಡಲಾಗಿ ಪೊಲೀಸರು ಬೆನ್ನತ್ತಿರುವುದು ಕಣ್ಣಿಗೆ ಬಿದ್ದಿದೆ. ತಕ್ಷಣ ಆಸಾಮಿ ಚಿಕ್ಕಮಗಳೂರು ಹೊರವಲಯದಲ್ಲಿ ಜೀಪ್​ಬಿಟ್ಟು ಕಾಡಿನೊಳಗೆ ಓಡಿಹೋಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಪರಾರಿಯಾಗಿರುವ ಕಳ್ಳನಿಗಾಗಿ ಕಾಡುಮೇಡು ಸುತ್ತುತ್ತಿದ್ದಾರೆ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ