AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: 6 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್

ಟ್ರ್ಯಾಕ್ಟರ್​​ನಲ್ಲಿದ್ದ ಪೆಂಡಾಲ್​​ಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ ಶಿಫ್ಟ್​ ಮಾಡಲಾಗಿದೆ.

Chikmagalur: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: 6 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್
ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 07, 2022 | 8:05 AM

ಚಿಕ್ಕಮಗಳೂರು: ವಿದ್ಯುತ್​ ಪ್ರವಹಿಸಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಗಣಪತಿ ವಿಸರ್ಜಿಸಿ ಬರುವಾಗ ದುರಂತ ನಡೆದಿದ್ದು, ರಾಜು(47), ಪಾರ್ವತಿ(35), ರಚನಾ(28) ದುರ್ಮರಣ ಹೊಂದಿದ್ದಾರೆ. ಟ್ರ್ಯಾಕ್ಟರ್​​ನಲ್ಲಿದ್ದ ಪೆಂಡಾಲ್​​ಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ ಶಿಫ್ಟ್​ ಮಾಡಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವು

ಬಳ್ಳಾರಿ: ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಕುರಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ. ಮನೆ ಗೋಡೆ ಕುಸಿದು ಉಮಾದೇವಿ(50) ಸಾವನ್ನಪ್ಪಿದ ಆಶಾ ಕಾರ್ಯಕರ್ತೆ. ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನೀವು ಸೈಬರ್​​ ಕ್ರೈಮ್​​ ಸಂತ್ರಸ್ತರಾಗಿದ್ದರೆ ಏನು ಮಾಡಬೇಕು? ದೂರು ನೀಡುವುದು ಹೇಗೆ?

ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನ ಕೊಲೆ

ಯಾದಗಿರಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಪತಿ ಕೊಲೆ  ಮಾಡಿರುವ ಘಟನೆ ಯಾದಗಿರಿ  ತಾಲೂಕಿನ ಕಡೇಚೂರ್ ಬಳಿ ನಿನ್ನೆ (ಆ 4) ರಂದು ನಡೆದಿದೆ. ಸಿದ್ದಪ್ಪ(25) ಕೊಲೆಯಾದ ಯುವಕ. ನಾಗರಾಜ್ ಕೊಲೆಗೈದ ಆರೋಪಿ. ಶಹಾಪುರ‌ ತಾಲೂಕಿನ ಬೋಳಾರಿ ನಿವಾಸಿಯಾಗಿರುವ ಸಿದ್ದಪ್ಪ ಮತ್ತು ನಾಗರಾಜ್​ ಪತ್ನಿ ಬೆಂಗಳೂರಿನಲ್ಲಿ ಒಂದೇ ಕಡೆ ಕೆಲಸ ಮಾಡುವಾಗ ಪರಿಚಯವಾಗಿದ್ದರು. ಮುಂದೆ ಸಿದ್ದಪ್ಪ ನಾಗರಾಜ್​ ಪತ್ನಿಯೊಂದಿಗೆ ಕಳೆದ 2 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದನು. ಈಗ ನಾಗರಾಜ್​ನಿಗೆ ವಿಷಯ ತಿಳಿದು ಸಿದ್ದಪ್ಪನನ್ನು ಬಡಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:04 am, Wed, 7 September 22

ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?