ಸೆಲ್ಫಿಗಾಗಿ ರಸ್ತೆಯಲ್ಲೇ ಪ್ರವಾಸಿಗರ ಹುಚ್ಚಾಟ,​​​ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಟ

ಸೆಲ್ಫಿ, ಫೋಟೋಗಳಿಗಾಗಿ ರಸ್ತೆಯಲ್ಲೇ ಪ್ರವಾಸಿಗರು ತಮ್ಮ ವಾಹನಗಳನ್ನು ಪಾರ್ಕಿಂಗ್​ ಮಾಡಿದ್ದರ ಪರಿಣಾಮ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಡುವಂತಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಘಟನೆ ಕಂಡುಬಂದಿದೆ.

Follow us
|

Updated on:Jun 23, 2023 | 11:39 AM

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ (Charmadi Ghat)ಯ ಸೆಲ್ಫಿ, ಫೋಟೋಗಳಿಗಾಗಿ ರಸ್ತೆಯಲ್ಲೇ ಪ್ರವಾಸಿಗರು ತಮ್ಮ ವಾಹನಗಳನ್ನು ಪಾರ್ಕಿಂಗ್​ ಮಾಡಿದ್ದರ ಪರಿಣಾಮ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಡುವಂತಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಘಟನೆ ಕಂಡುಬಂದಿದೆ. ಬಣಕಲ್ ಗ್ರಾಮದಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್​ನಿಂದ ಚಾರ್ಮಾಡಿ ಘಾಟ್​ನಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿದೆ.

ಸಮುದ್ರದಲ್ಲಿ ಮುಳಗುತ್ತಿದ್ದ ಪ್ರವಾಸಿಯ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಮುಳಗುತ್ತಿದ್ದ ಪ್ರವಾಸಿಯೊಬ್ಬನನ್ನು ಕಾರವಾರದ ಕೋಸ್ಟ್​ಗಾರ್ಡ್​​ ಬದುಕುಳಿಸಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಬೋಟ್​ನಲ್ಲಿ ಸಮುದ್ರ ತೀರಕ್ಕೆ ತರುತ್ತಿರುವ ದೃಶ್ಯವನ್ನು ತೀರದಲ್ಲಿದ್ದ ಪ್ರವಾಸಿಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದರು. ಬದುಕುಳಿದ ವ್ಯಕ್ತಿ ಅಧೀರ ಮತ್ತು ವಿಚಲಿತನಾಗಿರುವುದನ್ನು ಗುರುತಿಸಬಹುದು.

ಇದನ್ನೂ ಓದಿ: ಉಡುಪಿ: ಮಲ್ಪೆ ಬೀಚ್​​ ದಡಕ್ಕೆ ತೇಲಿಬಂದ ನೂಡಲ್ ಮಾದರಿಯ ವಸ್ತು, ಹೆಚ್ಚಿನ ಅಧ್ಯಯನಕ್ಕಾಗಿ ಗೋವಾಕ್ಕೆ ರವಾನೆ

ಆ್ಯಂಬುಲೆನ್ಸ್​ ಸಿಬ್ಬಂದಿ ಕಮಿಷನ್​ ದಂಧೆ: ಬಡರೋಗಿಗಳ ಪರದಾಟ

ಬೆಂಗಳೂರು ಗ್ರಾಮಾಂತರ: ಆ್ಯಂಬುಲೆನ್ಸ್​​​ ಸಿಬ್ಬಂದಿ ಕಮಿಷನ್​​ ಆಸೆಗಾಗಿ ಬಡರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸದೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಒಂದೇ ದಿನಕ್ಕೆ 30 ಸಾವಿರ ರೂ. ಬಿಲ್​​ ಮಾಡಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿಯಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಖಾಸಗಿ ಆಸ್ಪತ್ರೆಯವರು ನೀಡುವ ಕಮಿಷನ್​ ಆಸೆಗಾಗಿ ಪ್ರತಿ ಬಾರಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ 108 ಸಿಬ್ಬಂದಿ ದಾಖಲಿಸುತ್ತಿದ್ದ ಎನ್ನಲಾಗಿದೆ. ಕಮಿಷನ್​ ಆಸೆಗಾಗಿ ರೋಗಿಗಳೊಂದಿಗೆ ಚೆಲ್ಲಾಟ ಮಾಡಿದ್ದು, ಬಡರೋಗಿಗಳು ಪರದಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 am, Fri, 23 June 23

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ