ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಕೈಗೆ ಸಿಕ್ಕಿಬಿದ್ದ ಸವಾರರು ಮೃತ

ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್​, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್​ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಕೈಗೆ ಸಿಕ್ಕಿಬಿದ್ದ ಸವಾರರು ಮೃತ
ಸಾಧು ಶ್ರೀನಾಥ್​

Updated on: Feb 24, 2020 | 7:36 PM

ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್​, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್​ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:35 pm, Mon, 24 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us