AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಸಿ.ಟಿ. ರವಿ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರಾ, ಸೊಲ್ತಾರಾ? ಚೌಡೇಶ್ವರಿ ದೇವಿ ಮೊರೆ ಹೋದ ಬೆಂಬಲಿಗರು

ಸೋಲು ಗೆಲುವು ಲೆಕ್ಕಚಾರವನ್ನ ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಮುಂದಿಟ್ಟಿದ್ದಾರೆ. ಸಿ.ಟಿ.ರವಿ ಬೆಂಬಲಿಗರು ಇಂದು ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಆಸ್ಥಾನಕ್ಕೆ ಬಂದು ತಮ್ಮ ನಾಯಕನ ರಾಜಕೀಯ ಭವಿಷ್ಯದ ಬಗ್ಗೆ ದೇವರ ಬಳಿ ಪ್ರಶ್ನೆ ಮಾಡಿದ್ದಾರೆ.

CT Ravi: ಸಿ.ಟಿ. ರವಿ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರಾ, ಸೊಲ್ತಾರಾ? ಚೌಡೇಶ್ವರಿ ದೇವಿ ಮೊರೆ ಹೋದ ಬೆಂಬಲಿಗರು
ಚೌಡೇಶ್ವರಿ ದೇವಿ
ಆಯೇಷಾ ಬಾನು
| Edited By: |

Updated on:Feb 01, 2023 | 11:56 AM

Share

ಚಿಕ್ಕಮಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅವರ ಬೆಂಬಲಿಗರು ಕೂಡ ನಾನಾ ರೀತಿಯ ಸರ್ಕಸ್​ಗಳನ್ನು ಮಾಡುತ್ತಿದ್ದಾರೆ. ರಾಜಕೀಯ ರಣರಂಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗುತ್ತಿದೆ. ನಾಯಕರು ನಾ ಮುಂದು ತಾ ಮುಂದು ಎಂಬಂತೆ ಮತದಾರರ ಮನಸ್ಸು ಗೆಲ್ಲಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಸಿ.ಟಿ.ರವಿ ಸೊಲ್ತಾರೋ, ಗೆಲ್ತಾರೋ ಎಂದು ಸಿ.ಟಿ. ರವಿ ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.

ಸೋಲು ಗೆಲುವು ಲೆಕ್ಕಚಾರವನ್ನ ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಮುಂದಿಟ್ಟಿದ್ದಾರೆ. ಸಿ.ಟಿ.ರವಿ ಬೆಂಬಲಿಗರು ಇಂದು ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಆಸ್ಥಾನಕ್ಕೆ ಬಂದು ತಮ್ಮ ನಾಯಕನ ರಾಜಕೀಯ ಭವಿಷ್ಯದ ಬಗ್ಗೆ ದೇವರ ಬಳಿ ಪ್ರಶ್ನೆ ಮಾಡಿದ್ದಾರೆ. ಹಗ್ಗ ಬಲಕ್ಕೆ ತಿರುಗಿದ್ರೆ ಬಿಜೆಪಿ. ಎಡಕ್ಕೆ ತಿರುಗಿದ್ರೆ ಕಾಂಗ್ರೆಸ್ ಗೆಲುವು ಅಪ್ಪಣೆ ನೀಡುವಂತೆ ಮೊರೆ ಇಟ್ಟಿದ್ದಾರೆ. ತಾಯಿಗೆ ಪೂಜೆ ಸಲ್ಲಿಸಿ ನಂತರ ಹಗ್ಗ ಕೈಯಲ್ಲಿ ಹಿಡಿದು ಅರ್ಚಕ ನಿಂತಿದ್ದು ಈ ವೇಳೆ ಸಿ.ಟಿ.ರವಿ ಗೆಲ್ತಾರೆ ಅಂತ ತಾಯಿ ಚೌಡೇಶ್ವರಿ ಅಪ್ಪಣೆ ನೀಡಿದ್ದಾರಂತೆ. ಅರ್ಚಕ ರವಿ, ಸಿ.ಟಿ.ರವಿ ಅಭಿಮಾನಿಗಳ ಬೇಡಿಕೆಯಂತೆ ಚೌಡೇಶ್ವರಿ ಅಪ್ಪಣೆ ಕೇಳಿದ್ರು. ಸದ್ಯ ತಾಯಿ ನೀಡಿದ ಅಪ್ಪಣೆಯಿಂದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇನ್ನು ಚಿಕ್ಕಮಗಳೂರಿನ ಶಾಂತಿನಗರದ ಚೌಡೇಶ್ವರಿ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಅಪ್ಪಣೆಗಾಗಿಯೇ ಭೇಟಿ ನೀಡುತ್ತಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:55 am, Wed, 1 February 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​