AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್ ವೇಷದಲ್ಲಿ ಒಂದು ಮಗುವನ್ನ ಕದ್ದು ಮಹಿಳೆ ಪರಾರಿ, ಮಗುವಿಗಾಗಿ ಕಣ್ಣೀರಿಟ್ಟ ತಾಯಿ

ಚಿಕ್ಕಮಗಳೂರು: ನರ್ಸ್ ವೇಷದಲ್ಲಿ ಬಂದ ಮಹಿಳೆಯಿಂದ ಮಗು ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಂಜಲಿ-ಸುನಿಲ್ ಎಂಬ ದಂಪತಿಗೆ ಹೊಸ ವರ್ಷಕ್ಕೆ ಜನಿಸಿದ ನಾಲ್ಕು ದಿನದ ನವಜಾತ ಶಿಶು ಕಳ್ಳತನವಾಗಿದೆ. ನರ್ಸ್ ವೇಷದಲ್ಲಿ ಬಂದ ಮಹಿಳೆ ತಾಯಿಯ ಬಳಿ ನರ್ಸ್ ಎಂದು ಹೇಳಿ ಮಗುವಿಗೆ ತಪಾಸಣೆ ಮಾಡಿಸಬೇಕು ಎಂದು ಮಗುವನ್ನು ತಾಯಿಯಿಂದ ದೂರ ಮಾಡಿದ್ದಾಳೆ. ನಾಲ್ಕೇ ದಿನಕ್ಕೆ ಕಂದಮ್ಮನನ್ನು ಕಳೆದುಕೊಂಡು ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಸಿಟಿವಿಗಳು ತಮ್ಮ ಕಾರ್ಯ ನಿಲ್ಲಿಸಿವೆ. […]

ನರ್ಸ್ ವೇಷದಲ್ಲಿ ಒಂದು ಮಗುವನ್ನ ಕದ್ದು ಮಹಿಳೆ ಪರಾರಿ, ಮಗುವಿಗಾಗಿ ಕಣ್ಣೀರಿಟ್ಟ ತಾಯಿ
ಸಾಧು ಶ್ರೀನಾಥ್​
|

Updated on:Jan 05, 2020 | 9:58 AM

Share

ಚಿಕ್ಕಮಗಳೂರು: ನರ್ಸ್ ವೇಷದಲ್ಲಿ ಬಂದ ಮಹಿಳೆಯಿಂದ ಮಗು ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಂಜಲಿ-ಸುನಿಲ್ ಎಂಬ ದಂಪತಿಗೆ ಹೊಸ ವರ್ಷಕ್ಕೆ ಜನಿಸಿದ ನಾಲ್ಕು ದಿನದ ನವಜಾತ ಶಿಶು ಕಳ್ಳತನವಾಗಿದೆ.

ನರ್ಸ್ ವೇಷದಲ್ಲಿ ಬಂದ ಮಹಿಳೆ ತಾಯಿಯ ಬಳಿ ನರ್ಸ್ ಎಂದು ಹೇಳಿ ಮಗುವಿಗೆ ತಪಾಸಣೆ ಮಾಡಿಸಬೇಕು ಎಂದು ಮಗುವನ್ನು ತಾಯಿಯಿಂದ ದೂರ ಮಾಡಿದ್ದಾಳೆ. ನಾಲ್ಕೇ ದಿನಕ್ಕೆ ಕಂದಮ್ಮನನ್ನು ಕಳೆದುಕೊಂಡು ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಸಿಟಿವಿಗಳು ತಮ್ಮ ಕಾರ್ಯ ನಿಲ್ಲಿಸಿವೆ. ಎಲ್ಲಾ ಸಿಸಿಟಿವಿಗಳು ಕೆಟ್ಟು ಹಾಳಾಗಿವೆ.

Published On - 9:58 am, Sun, 5 January 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ