ಬೈಕ್ ಸ್ಕೂಟಿ ಡಿಕ್ಕಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯ

ಚಿಕ್ಕಮಗಳೂರು: ಬೈಕ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಬಳಿ ಘಟನೆ ನಡೆದಿದೆ. ಸಾವು ಬದುಕಿನ ನಡುವೆ ಕೊರೊನಾ ವಾರಿಯರ್ ಹೋರಾಟ ನಡೆಸಿದ್ದಾರೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಪ್ರೇಮಾಗೆ(45)ಅವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸ್ಕೂಟಿ ಡಿಕ್ಕಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯ
ಸಾಧು ಶ್ರೀನಾಥ್​

Updated on: May 02, 2020 | 3:20 PM

ಚಿಕ್ಕಮಗಳೂರು: ಬೈಕ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಬಳಿ ಘಟನೆ ನಡೆದಿದೆ.

ಸಾವು ಬದುಕಿನ ನಡುವೆ ಕೊರೊನಾ ವಾರಿಯರ್ ಹೋರಾಟ ನಡೆಸಿದ್ದಾರೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಪ್ರೇಮಾಗೆ(45)ಅವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us