AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂಸ್ ಅಂದ್ಕೊಂಡು ಕಳೆನಾಶಕ ಕುಡಿದಿದ್ದ ಬಾಲಕ ಬೆಂಗಳೂರಿನಲ್ಲಿ ಸಾವು

ಚಿಕ್ಕಮಗಳೂರು: ಜ್ಯೂಸ್ ಎಂದು ತಿಳಿದು ಕಳೆನಾಶಕ ಸೇವಿಸಿದ್ದ ಮೂರು ವರ್ಷದ ಕಂದಮ್ಮ ಸಾವಿಗೀಡಾಗಿದ್ದಾನೆ. ಪ್ರವೀಣ್-ಪೂಜಿತಾ ದಂಪತಿಯ ಪುತ್ರ ಅಗಸ್ತ್ಯ(3) ಮೃತಪಟ್ಟ ಬಾಲಕ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾನೆ. 18 ದಿನಗಳ ಚಿಕಿತ್ಸೆ ಫಲ ನೀಡಲಿಲ್ಲ: ಅಗಸ್ತ್ಯ, ಅಕ್ಟೋಬರ್​ 24ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಳೆನಾಶಕ ಸೇವಿಸಿದ್ದ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಜ್ಯೂಸ್ ಅಂದ್ಕೊಂಡು ಕಳೆನಾಶಕ ಕುಡಿದಿದ್ದ ಬಾಲಕ ಬೆಂಗಳೂರಿನಲ್ಲಿ ಸಾವು
ಸಾಧು ಶ್ರೀನಾಥ್​
|

Updated on:Nov 12, 2019 | 12:20 PM

Share

ಚಿಕ್ಕಮಗಳೂರು: ಜ್ಯೂಸ್ ಎಂದು ತಿಳಿದು ಕಳೆನಾಶಕ ಸೇವಿಸಿದ್ದ ಮೂರು ವರ್ಷದ ಕಂದಮ್ಮ ಸಾವಿಗೀಡಾಗಿದ್ದಾನೆ. ಪ್ರವೀಣ್-ಪೂಜಿತಾ ದಂಪತಿಯ ಪುತ್ರ ಅಗಸ್ತ್ಯ(3) ಮೃತಪಟ್ಟ ಬಾಲಕ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾನೆ.

18 ದಿನಗಳ ಚಿಕಿತ್ಸೆ ಫಲ ನೀಡಲಿಲ್ಲ: ಅಗಸ್ತ್ಯ, ಅಕ್ಟೋಬರ್​ 24ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಳೆನಾಶಕ ಸೇವಿಸಿದ್ದ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Published On - 11:55 am, Tue, 12 November 19

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?