AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯ ಬಾಲ್ಯ ವಿವಾಹವನ್ನು ತಡೆದ ದೇವರು ಕೊಟ್ಟ ಅಣ್ಣ..

ಸಾಕಿ ಬೆಳೆಸಿದ ಅತ್ತೆ ಮಾವ ಬಾಲಕಿ ರಾಧಿಕಾಗೆ ಬಾಲ್ಯ ವಿವಾಹಕ್ಕೆ ಒತ್ತಾಯಿಸಿ 24 ವರ್ಷದ ರಮೇಶ್ ಎಂಬಾತನೊಂದಿಗೆ ಮದುವೆ ಮಾಡಲು ನಿರ್ಧರಿಸಿದರು.

ತಂಗಿಯ ಬಾಲ್ಯ ವಿವಾಹವನ್ನು ತಡೆದ ದೇವರು ಕೊಟ್ಟ ಅಣ್ಣ..
ಬಾಲ್ಯವಿವಾಹವನ್ನು ತಡೆದ ಅಣ್ಣ
sandhya thejappa
| Edited By: |

Updated on: Dec 18, 2020 | 5:09 PM

Share

ಬೆಳಗಾವಿ: ಅಧಿಕಾರಿಗಳಿಗೆ ದೂರು ನೀಡಿ ಅಣ್ಣನು ತನ್ನ ತಂಗಿಯ ಬಾಲ್ಯ ವಿವಾಹವನ್ನು ತಡೆದ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ಸಾಕಿ ಬೆಳೆಸಿದ ಅತ್ತೆ ಮಾವ ಬಾಲಕಿ ರಾಧಿಕಾಗೆ ಬಾಲ್ಯ ವಿವಾಹಕ್ಕೆ ಒತ್ತಾಯಿಸಿ 24 ವರ್ಷದ ರಮೇಶ್ ಎಂಬಾತನೊಂದಿಗೆ ಮದುವೆ ಮಾಡಲು ನಿರ್ಧರಿಸಿದರು. ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ ತಮ್ಮ ಹತ್ತಿರ ರಾಧಿಕಾಳನ್ನು ಇಟ್ಟುಕೊಂಡಿದ್ದ ಅತ್ತೆ ಮಾವನ ವಿರುದ್ಧ ಬಾಲಕಿಯ ಅಣ್ಣನಾದ ರಾಜು ಮಗೆನ್ನವರ್ ಸ್ಥಳೀಯ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿದ. ದೂರಿನನ್ವಯ ಅಧಿಕಾರಿಗಳು ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಬಂದರು. ಈ ವಿಷಯ ತಿಳಿಯುತ್ತಿದ್ದಂತೆ ವಧು-ವರನನ್ನು ಪೋಷಕರು ಬಚ್ಚಿಟ್ಟಿದಲ್ಲದೇ ಕುಟುಂಬಸ್ಥರು ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ.

ನಿಂತು ಹೋದ ಬಾಲ್ಯವಿವಾಹ:

ಅಪ್ರಾಪ್ತೆಯ ಮದುವೆಗೆ ಬ್ರೇಕ್ ಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!