AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳತ್ತ ಜನರನ್ನು ಸೆಳೆಯಲು ಬಿಸಿಲನಾಡಿನಲ್ಲಿ ವಿನೂತನ ಪ್ರಯತ್ನ

ರಾಯಚೂರು: ಖಾಸಗಿ ಶಾಲೆಗಳ ಹೈಟೆಕ್ ಟೆಕ್ನಾಲಜಿ ಮಧ್ಯೆ ಸರ್ಕಾರಿ ಶಾಲೆಗಳು ನಲುಗಿ ಹೋಗ್ತಿವೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಪೋಷಕರು ಗುಡ್ ಬೈ ಹೇಳಿದ್ದಾರೆ. ಈ ನಡುವೆ ಸರ್ಕಾರಿ ಶಾಲೆಗಳತ್ತ ಜನರನ್ನ ಸೆಳೆಯೋಕೆ ಅಂತ್ಲೇ ಮಕ್ಕಳ ಹಬ್ಬ ಮಾಡ್ಲಾಗಿತ್ತು. ಹಬ್ಬದಲ್ಲಿ ಮಕ್ಕಳಂತೂ ಫುಲ್ ಎಂಜಾಯ್ ಮಾಡಿದ್ರು. ಅದ್ಧೂರಿಯಾಗಿ ನಡೆದ ಮಕ್ಕಳ ವಿಜ್ಞಾನ ಹಬ್ಬ: ಅಂದ್ಹಾಗೆ ಬಿಸಿಲನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಾಂಗ್ಲಾ ನಿರಾಶ್ರಿತರ ಕ್ಯಾಂಪ್​ ಕಲರ್​ಫುಲ್ ಆಗಿತ್ತು. ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಭಾರತ ಜ್ಞಾನ […]

ಸರ್ಕಾರಿ ಶಾಲೆಗಳತ್ತ ಜನರನ್ನು ಸೆಳೆಯಲು ಬಿಸಿಲನಾಡಿನಲ್ಲಿ ವಿನೂತನ ಪ್ರಯತ್ನ
ಸಾಧು ಶ್ರೀನಾಥ್​
|

Updated on: Dec 13, 2019 | 9:45 PM

Share

ರಾಯಚೂರು: ಖಾಸಗಿ ಶಾಲೆಗಳ ಹೈಟೆಕ್ ಟೆಕ್ನಾಲಜಿ ಮಧ್ಯೆ ಸರ್ಕಾರಿ ಶಾಲೆಗಳು ನಲುಗಿ ಹೋಗ್ತಿವೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಪೋಷಕರು ಗುಡ್ ಬೈ ಹೇಳಿದ್ದಾರೆ. ಈ ನಡುವೆ ಸರ್ಕಾರಿ ಶಾಲೆಗಳತ್ತ ಜನರನ್ನ ಸೆಳೆಯೋಕೆ ಅಂತ್ಲೇ ಮಕ್ಕಳ ಹಬ್ಬ ಮಾಡ್ಲಾಗಿತ್ತು. ಹಬ್ಬದಲ್ಲಿ ಮಕ್ಕಳಂತೂ ಫುಲ್ ಎಂಜಾಯ್ ಮಾಡಿದ್ರು.

ಅದ್ಧೂರಿಯಾಗಿ ನಡೆದ ಮಕ್ಕಳ ವಿಜ್ಞಾನ ಹಬ್ಬ: ಅಂದ್ಹಾಗೆ ಬಿಸಿಲನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಾಂಗ್ಲಾ ನಿರಾಶ್ರಿತರ ಕ್ಯಾಂಪ್​ ಕಲರ್​ಫುಲ್ ಆಗಿತ್ತು. ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಭಾರತ ಜ್ಞಾನ ವಿಜ್ಞಾನ ಸಹಯೋಗದಲ್ಲಿ ನಡೆದ ಮಕ್ಕಳ ವಿಜ್ಞಾನ ಹಬ್ಬ ಅದ್ಧೂರಿಯಾಗಿತ್ತು. ಜಿಲ್ಲೆಯ 5 ತಾಲೂಕು ಕೇಂದ್ರಗಳಿಂದ ಸರ್ಕಾರಿ ಶಾಲೆಯ ನೂರಾರು ಮಕ್ಕಳು ಈ ಹಬ್ಬದಲ್ಲಿ ಭಾಗಿಯಾಗಿದ್ರು.

ಈ ವೇಳೆ ಶಾಲಾ ಮಕ್ಕಳು ಫುಲ್ ಆಕ್ಟೀವ್ ಆಗಿದ್ರು. ವಿಶೇಷ ಅಂದ್ರೆ, ಗ್ರಾಮೀಣ ಪ್ರದೇಶದಲ್ಲೂ ಬಹುತೇಕ ಪೋಷಕರು ಸರ್ಕಾರಿ ಶಾಲೆಗಳಿಗೆ ಗುಡ್ ಬೈ ಹೇಳ್ತಿದ್ದಾರೆ. ಖಾಸಗಿ ಶಾಲೆಗಳತ್ತ ಮುಖ ಮಾಡ್ತಿದ್ದಾರೆ. ಹೀಗಾಗಿ, ಈ ಮಕ್ಕಳ ಹಬ್ಬದ ಮೂಲಕ ಇಡೀ ಸಮುದಾಯವನ್ನೇ ಸರ್ಕಾರಿ ಶಾಲೆಗಳತ್ತ ಸೆಳೆಯುವ ವಿನೂತನ ಪ್ರಯತ್ನಕ್ಕೆ ಕೈ ಹಾಕಲಾಗಿತ್ತು.

ಶಾಲಾ ಮಕ್ಕಳದ್ದೇ ದರ್ಬಾರ್​: ಇದಿಷ್ಟೇ ಅಲ್ಲ, ಹಬ್ಬದ ಮೂಲಕ ಪರಿಸರ ಮತ್ತು ನೀರಿನ ರಕ್ಷಣೆಯ ಬಗ್ಗೆಯೂ ಅರಿವು ಮೂಡಿಸಿದ್ರು. ಒಂದು ಮರ ಬೆಳೆಸಿದ್ರೆ, ಏನೆಲ್ಲಾ ಲಾಭವಾಗುತ್ತೆ. ಗಿಡ ಮರಗಳನ್ನ ರಕ್ಷಣೆ ಮಾಡೋದ್ರಿಂದ ಶುದ್ಧ ಗಾಳಿ ಹೇಗೆ ಸಿಗುತ್ತೆ ಅನ್ನೋದನ್ನ ತಿಳಿಸಿಕೊಟ್ರು. ಸಿಂಧನೂರಿನ ಬಾಂಗ್ಲಾ ನಿವಾಸಿಗಳ ಕ್ಯಾಂಪ್​​ನಲ್ಲಿ ನಡೆದ ಈ ಮಕ್ಕಳ ಹಬ್ಬದಲ್ಲಿ ಪೋಷಕರೂ ಭಾಗಿಯಾಗಿದ್ರು. ಮಕ್ಕಳಂತೂ ಫುಲ್ ಖುಷಿಯಾಗಿ ಕಾಲ ಕಳೆದ್ರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ