AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುವ ಮಕ್ಕಳಿಗೂ ಹಾರ್ಟ್​ ಪ್ರಾಬ್ಲಂ, ಇದಕ್ಕೆ ಪೋಷಕರೇ ಕಾರಣ!

ಬೆಂಗಳೂರು: ಹಾರ್ಟ್ ಚೆನ್ನಾಗಿದ್ರೆ ಓಕೆ. ಒಂದು ಸಾರಿ ಬಡಿತ ನಿಂತು ಹೋಯ್ತೋ ಮುಗಿದೇ ಹೋಯ್ತು. ಅದ್ರಲ್ಲೂ ಹಾರ್ಟ್ ಅಟ್ಯಾಕ್ ಅದ್ಯಾರಿಗೆ ಬರುತ್ತೆ. ಯಾವ ಟೈಂನಲ್ಲಿ ಬರುತ್ತೆ ಗೊತ್ತಾಗಲ್ಲ. ಇದೀಗ ಸಿಲಿಕಾನ್ ಸಿಟಿ ಮಂದಿಯನ್ನ ಹಾರ್ಟ್ ಪ್ರಾಬ್ಲಂ ಕಾಡ್ತಿದೆ. ಏರಿಕೆಯಾಗ್ತಿದೆ ಹೃದಯ ಸಂಬಂಧಿ ಕಾಯಿಲೆ! ಸಿಲಿಕಾನ್ ಸಿಟಿ ಬೆಂಗಳೂರು ಅದೆಷ್ಟು ವೇಗವಾಗಿ ಬೆಳೀತಿದ್ಯೋ, ಅಷ್ಟೇ ವೇಗವಾಗಿ ಕಾಯಿಲೆಗಳು ಅಟ್ಯಾಕ್ ಮಾಡ್ತಿವೆ. ಬೆಂಗಳೂರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗ್ತಿದೆ. ವೈದ್ಯರ ತಂಡವೊಂದು ನಡೆಸಿದ ಸಮೀಕ್ಷೆಯಲ್ಲಿ ಹಾರ್ಟ್ ಡಿಸೀಸ್​ಗಳು […]

ಹುಟ್ಟುವ ಮಕ್ಕಳಿಗೂ ಹಾರ್ಟ್​ ಪ್ರಾಬ್ಲಂ, ಇದಕ್ಕೆ ಪೋಷಕರೇ ಕಾರಣ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Nov 20, 2019 | 10:43 PM

Share

ಬೆಂಗಳೂರು: ಹಾರ್ಟ್ ಚೆನ್ನಾಗಿದ್ರೆ ಓಕೆ. ಒಂದು ಸಾರಿ ಬಡಿತ ನಿಂತು ಹೋಯ್ತೋ ಮುಗಿದೇ ಹೋಯ್ತು. ಅದ್ರಲ್ಲೂ ಹಾರ್ಟ್ ಅಟ್ಯಾಕ್ ಅದ್ಯಾರಿಗೆ ಬರುತ್ತೆ. ಯಾವ ಟೈಂನಲ್ಲಿ ಬರುತ್ತೆ ಗೊತ್ತಾಗಲ್ಲ. ಇದೀಗ ಸಿಲಿಕಾನ್ ಸಿಟಿ ಮಂದಿಯನ್ನ ಹಾರ್ಟ್ ಪ್ರಾಬ್ಲಂ ಕಾಡ್ತಿದೆ.

ಏರಿಕೆಯಾಗ್ತಿದೆ ಹೃದಯ ಸಂಬಂಧಿ ಕಾಯಿಲೆ! ಸಿಲಿಕಾನ್ ಸಿಟಿ ಬೆಂಗಳೂರು ಅದೆಷ್ಟು ವೇಗವಾಗಿ ಬೆಳೀತಿದ್ಯೋ, ಅಷ್ಟೇ ವೇಗವಾಗಿ ಕಾಯಿಲೆಗಳು ಅಟ್ಯಾಕ್ ಮಾಡ್ತಿವೆ. ಬೆಂಗಳೂರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗ್ತಿದೆ. ವೈದ್ಯರ ತಂಡವೊಂದು ನಡೆಸಿದ ಸಮೀಕ್ಷೆಯಲ್ಲಿ ಹಾರ್ಟ್ ಡಿಸೀಸ್​ಗಳು ಶೇಖಡಾ 15 ರಿಂದ 20 ಪರ್ಸೆಂಟ್ ಹೆಚ್ಚಾಗ್ತಿದೆ. ಅದರಲ್ಲೂ ಮಕ್ಕಳಲ್ಲಿ ಹಾಗೂ ಯುವ ಪೀಳಿಗೆಯಲ್ಲಿ ಹಾರ್ಟ್ ಹೆಚ್ಚಾಗಿ ಡ್ಯಾಮೇಜ್ ಆಗ್ತಿರೋದು ಆತಂಕಕ್ಕೆ ಕಾರಣವಾಗಿದೆ.

ಹುಟ್ಟುವ ಮಕ್ಕಳಿಗೂ ಹಾರ್ಟ್ ಪ್ರಾಬ್ಲಂ! ಇತ್ತೀಚಿನ ದಿನಗಳಲ್ಲಿ ಹುಟ್ಟುವ ಮಕ್ಕಳಿಗೆ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಿ ಕಾಡುತ್ತಿದೆ. ಈಗಿನ ಮಾಡ್ರನ್ ಯುಗದಲ್ಲಿ ತಾಯಂದಿರ ಲೈಫ್ ಸ್ಟೈಲ್​ ಕೂಡ ಮುಂದೆ ಹುಟ್ಟೋ ಮಕ್ಕಳ ಹಾರ್ಟ್ ಡಿಸೀಸ್​​ಗಳಿಗೆ ಕಾರಣವಾಗುತ್ತಿದೆ.​ ಹೆಣ್ಣು ಮಕ್ಕಳು ಇತ್ತೀಚೆಗೆ ಕುಡಿತ, ಸಿಗರೇಟ್, ಡ್ರಗ್ಸ್ ಸೇವನೆಯಿಂದ ಮಕ್ಕಳಿಗೆ ಸಮಸ್ಯೆಗಳು ಎದುರಾಗಲಿದೆ.

30 ವರ್ಷ ದಾಟಿದ ನಂತರ ಮದುವೆಯಾಗುವೆಯಾದರೆ ಮಕ್ಕಳ ಹಾರ್ಟ್​ಗೆ ತೊಂದರೆಯಾಗಲಿದೆ. ಒಂದು ವೇಳೆ ಗರ್ಭಿಣಿಯರು ಸಿಕ್ಕ ಸಿಕ್ಕ ಮೆಡಿಸನ್ ತೆಗೆದುಕೊಂಡರೂ ಹೃದಯ ಸಂಬಂಧಿ ಕಾಯಿಲೆ ಅಟ್ಯಾಕ್ ಮಾಡಲಿದೆ. ವಂಶ ಪಾರಂಪರ್ಯದಿಂದಲೂ ಕೆಲ ಮಕ್ಕಳಿಗೆ ಹೃದಯದ ತೊಂದರೆ ಕಾಣಿಸಿಕೊಳ್ಳುತ್ತಿದೆ ಎಂದು ಡಾಕ್ಟರ್ಸ್ ನಡೆಸಿರೋ ಸಮೀಕ್ಷೆ ಹೇಳಿದೆ.

ಇನ್ನೊಂದು ಶಾಕಿಂಗ್ ವಿಷ್ಯ ಅಂದ್ರೆ, ಪೋಷಕರು ಸಿಗರೇಟ್, ಮದ್ಯಸೇವನೆ ಸೇರಿದಂತೆ ವಿವಿಧ ಚಟಕ್ಕೆ ದಾಸರಾಗಿದ್ರೆ ಮಕ್ಕಳಿಗೆ ಸಮಸ್ಯೆ ಕಟ್ಟಿಟ್ಟ ಬುತ್ತಿ. ಒಂದು ಚೂರು ನಿರ್ಲಕ್ಷ್ಯ ಮಾಡಿದ್ರೂ ಜೀವಕ್ಕೆ ಕುತ್ತು ಬರಲಿದೆ ಅಂತಾರೆ ಹಿರಿಯ ವೈದ್ಯರು.

Published On - 10:42 pm, Wed, 20 November 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ