AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!
ಬಿಸಿಯೂಟ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 08, 2021 | 1:55 PM

Share

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ವಯಸ್ಸಿನ ಆಧಾರದ ಮೇಲೆ ಸರ್ಕಾರ ಹಣ ನಿಗದಿ ಪಡಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ 4.97 ರೂಪಾಯಿ, 6ರಿಂದ 8ನೇ ತರಗತಿಯ ಮಕ್ಕಳಿಗೆ 7.45 ರೂಪಾಯಿ, 9ರಿಂದ 10ನೇ ತರಗತಿ ಮಕ್ಕಳಿಗೆ 11.41 ರೂ. ಹಣವನ್ನು ಸರ್ಕಾರ ನಿಗದಿ ಪಡಿಸಿದೆ. ಆದರೆ ಇದೀಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ರುಚಿಯಾದ ಊಟ ನೀಡುವುದು ಕಷ್ಟಕರವಾಗಿದೆ.

ಸರ್ಕಾರ ನಿಗದಿ ಪಡಿಸಿದ ಹಣದಲ್ಲಿ ಮಕ್ಕಳಿಗೆ ಅಕ್ಕಿ, ಬೇಳೆ, ತರಕಾರಿ, ಎಣ್ಣೆ, ಖಾರದ ಪುಡಿ, ಅಡುಗೆ ಅನಿಲ ಸೇರಿರುತ್ತವೆ. ಆದರೆ ತರಕಾರಿ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ಊಟ ಹಾಕುವುದು ಸವಾಲಿನ ಕೆಲಸವಾಗಿದೆ. ಕಡಿಮೆ ಬೆಲೆಯ ಅಡುಗೆ ವಸ್ತುಗಳನ್ನು ಅಡುಗೆ ತಯಾರಕರು ತರಬೇಕು. ಇಲ್ಲದಿದ್ದರೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬಳಸಬೇಕಾಗುತ್ತದೆ. ಹೀಗಾಗಿ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗುತ್ತಿದೆ.

ಇದನ್ನೂ ಓದಿ

Virat Kohli: ಆರ್​ಸಿಬಿ ಹೊಸ ನಾಯಕನ ಸ್ಥಾನಕ್ಕೆ ಇಬ್ಬರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ: ಸದ್ಯದಲ್ಲೇ ಘೋಷಣೆ

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್