AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!
ಬಿಸಿಯೂಟ (ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on: Nov 08, 2021 | 1:55 PM

Share

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ವಯಸ್ಸಿನ ಆಧಾರದ ಮೇಲೆ ಸರ್ಕಾರ ಹಣ ನಿಗದಿ ಪಡಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ 4.97 ರೂಪಾಯಿ, 6ರಿಂದ 8ನೇ ತರಗತಿಯ ಮಕ್ಕಳಿಗೆ 7.45 ರೂಪಾಯಿ, 9ರಿಂದ 10ನೇ ತರಗತಿ ಮಕ್ಕಳಿಗೆ 11.41 ರೂ. ಹಣವನ್ನು ಸರ್ಕಾರ ನಿಗದಿ ಪಡಿಸಿದೆ. ಆದರೆ ಇದೀಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ರುಚಿಯಾದ ಊಟ ನೀಡುವುದು ಕಷ್ಟಕರವಾಗಿದೆ.

ಸರ್ಕಾರ ನಿಗದಿ ಪಡಿಸಿದ ಹಣದಲ್ಲಿ ಮಕ್ಕಳಿಗೆ ಅಕ್ಕಿ, ಬೇಳೆ, ತರಕಾರಿ, ಎಣ್ಣೆ, ಖಾರದ ಪುಡಿ, ಅಡುಗೆ ಅನಿಲ ಸೇರಿರುತ್ತವೆ. ಆದರೆ ತರಕಾರಿ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ಊಟ ಹಾಕುವುದು ಸವಾಲಿನ ಕೆಲಸವಾಗಿದೆ. ಕಡಿಮೆ ಬೆಲೆಯ ಅಡುಗೆ ವಸ್ತುಗಳನ್ನು ಅಡುಗೆ ತಯಾರಕರು ತರಬೇಕು. ಇಲ್ಲದಿದ್ದರೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬಳಸಬೇಕಾಗುತ್ತದೆ. ಹೀಗಾಗಿ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗುತ್ತಿದೆ.

ಇದನ್ನೂ ಓದಿ

Virat Kohli: ಆರ್​ಸಿಬಿ ಹೊಸ ನಾಯಕನ ಸ್ಥಾನಕ್ಕೆ ಇಬ್ಬರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ: ಸದ್ಯದಲ್ಲೇ ಘೋಷಣೆ

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ