AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ
ಮೃತ ಮಗುವಿನ ಫೋಟೋ ಹಿಡಿದುಕೊಂಡಿರುವ ತಂದೆ (ಎಡ), ಕುಟುಂಬಸ್ಥರ ಗೋಳಾಟ(ಬಲ)
Lakshmi Hegde
|

Updated on:Jan 09, 2021 | 4:35 PM

Share

ಹುಬ್ಬಳ್ಳಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ 5 ವರ್ಷದ ಶ್ರೇಯಾ ಎಂಬ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ನಾಲ್ಕು ದಿನಗಳ ಹಿಂದೆ ಆಕೆ ತಂದೆ ಹನುಮಂತಪ್ಪ ಗಾಳಪ್ಪನವರ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ನೆರೆ ಮನೆಯ ನೀರಿನ ಟ್ಯಾಂಕ್​ನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿದೆ.

ಅಂದ ಹಾಗೆ, ಈ ಮನೆ ಕೂಡ ಹನುಮಂತಪ್ಪಗೇ ಸೇರಿದ್ದಾಗಿದ್ದು ನಿವಾಸವನ್ನು ಬಾಡಿಗೆಗೆ ಕೊಟ್ಟಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 4:26 pm, Sat, 9 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!