AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ
ಮೃತ ಮಗುವಿನ ಫೋಟೋ ಹಿಡಿದುಕೊಂಡಿರುವ ತಂದೆ (ಎಡ), ಕುಟುಂಬಸ್ಥರ ಗೋಳಾಟ(ಬಲ)
Lakshmi Hegde
|

Updated on:Jan 09, 2021 | 4:35 PM

Share

ಹುಬ್ಬಳ್ಳಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ 5 ವರ್ಷದ ಶ್ರೇಯಾ ಎಂಬ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ನಾಲ್ಕು ದಿನಗಳ ಹಿಂದೆ ಆಕೆ ತಂದೆ ಹನುಮಂತಪ್ಪ ಗಾಳಪ್ಪನವರ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ನೆರೆ ಮನೆಯ ನೀರಿನ ಟ್ಯಾಂಕ್​ನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿದೆ.

ಅಂದ ಹಾಗೆ, ಈ ಮನೆ ಕೂಡ ಹನುಮಂತಪ್ಪಗೇ ಸೇರಿದ್ದಾಗಿದ್ದು ನಿವಾಸವನ್ನು ಬಾಡಿಗೆಗೆ ಕೊಟ್ಟಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 4:26 pm, Sat, 9 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!