AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ
ಮೃತ ಮಗುವಿನ ಫೋಟೋ ಹಿಡಿದುಕೊಂಡಿರುವ ತಂದೆ (ಎಡ), ಕುಟುಂಬಸ್ಥರ ಗೋಳಾಟ(ಬಲ)
Lakshmi Hegde
|

Updated on:Jan 09, 2021 | 4:35 PM

Share

ಹುಬ್ಬಳ್ಳಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ 5 ವರ್ಷದ ಶ್ರೇಯಾ ಎಂಬ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ನಾಲ್ಕು ದಿನಗಳ ಹಿಂದೆ ಆಕೆ ತಂದೆ ಹನುಮಂತಪ್ಪ ಗಾಳಪ್ಪನವರ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ನೆರೆ ಮನೆಯ ನೀರಿನ ಟ್ಯಾಂಕ್​ನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿದೆ.

ಅಂದ ಹಾಗೆ, ಈ ಮನೆ ಕೂಡ ಹನುಮಂತಪ್ಪಗೇ ಸೇರಿದ್ದಾಗಿದ್ದು ನಿವಾಸವನ್ನು ಬಾಡಿಗೆಗೆ ಕೊಟ್ಟಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 4:26 pm, Sat, 9 January 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’