AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ
ಮೃತ ಮಗುವಿನ ಫೋಟೋ ಹಿಡಿದುಕೊಂಡಿರುವ ತಂದೆ (ಎಡ), ಕುಟುಂಬಸ್ಥರ ಗೋಳಾಟ(ಬಲ)
Lakshmi Hegde
|

Updated on:Jan 09, 2021 | 4:35 PM

Share

ಹುಬ್ಬಳ್ಳಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ 5 ವರ್ಷದ ಶ್ರೇಯಾ ಎಂಬ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ನಾಲ್ಕು ದಿನಗಳ ಹಿಂದೆ ಆಕೆ ತಂದೆ ಹನುಮಂತಪ್ಪ ಗಾಳಪ್ಪನವರ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ನೆರೆ ಮನೆಯ ನೀರಿನ ಟ್ಯಾಂಕ್​ನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿದೆ.

ಅಂದ ಹಾಗೆ, ಈ ಮನೆ ಕೂಡ ಹನುಮಂತಪ್ಪಗೇ ಸೇರಿದ್ದಾಗಿದ್ದು ನಿವಾಸವನ್ನು ಬಾಡಿಗೆಗೆ ಕೊಟ್ಟಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 4:26 pm, Sat, 9 January 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ