AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on:Nov 28, 2023 | 10:31 PM

Share

ಬೆಂಗಳೂರು, ನ.28: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಗೈಡ್ ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ.

• ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು. • ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು. • ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು. • ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು. • ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು. • ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು. • ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು. • ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು. • ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು. • ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ. • ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 28 November 23

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?