AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 28, 2023 | 10:31 PM

Share

ಬೆಂಗಳೂರು, ನ.28: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಗೈಡ್ ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ.

• ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು. • ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು. • ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು. • ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು. • ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು. • ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು. • ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು. • ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು. • ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು. • ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ. • ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 28 November 23

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು