AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಗೆ ಚಕ್ಕರ್, ಪಾರ್ಟಿಗೆ ಹಾಜರ್: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ: ಚಿಂತಾಮಣಿ ತಹಶೀಲ್ದಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಚೇರಿಗೆ ಚಕ್ಕರ್ ಹೊಡೆದು ಅಧಿಕಾರಿ ಮತ್ತು ಸಿಬ್ಬಂದಿ ಪಾರ್ಟಿಗೆ ಹಾಜರಾಗಿದ್ದಾರೆ. ಇದರಿಂದ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ತಹಶೀಲ್ದಾರ್​ ವಿಶ್ವನಾಥ್​ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿ ಆಯೋಜಿಸಿದ್ದರು. ಮಧ್ಯಾಹ್ನದ ನಂತರ ಕಚೇರಿಗೆ ಅಧಿಕಾರಿಗಳು ಗೈರಾಗಿದ್ದಾರೆ. ತಹಶೀಲ್ದಾರ್ ಮತ್ತು ಅಧಿಕಾರಿಗಳು, ಸಿಬ್ಬಂದಿ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಚೇರಿಗೆ ಚಕ್ಕರ್, ಪಾರ್ಟಿಗೆ ಹಾಜರ್: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಆಕ್ರೋಶ
ಸಾಧು ಶ್ರೀನಾಥ್​
|

Updated on:Dec 13, 2019 | 5:27 PM

Share

ಚಿಕ್ಕಬಳ್ಳಾಪುರ: ಚಿಂತಾಮಣಿ ತಹಶೀಲ್ದಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಚೇರಿಗೆ ಚಕ್ಕರ್ ಹೊಡೆದು ಅಧಿಕಾರಿ ಮತ್ತು ಸಿಬ್ಬಂದಿ ಪಾರ್ಟಿಗೆ ಹಾಜರಾಗಿದ್ದಾರೆ. ಇದರಿಂದ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ತಹಶೀಲ್ದಾರ್​ ವಿಶ್ವನಾಥ್​ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿ ಆಯೋಜಿಸಿದ್ದರು. ಮಧ್ಯಾಹ್ನದ ನಂತರ ಕಚೇರಿಗೆ ಅಧಿಕಾರಿಗಳು ಗೈರಾಗಿದ್ದಾರೆ. ತಹಶೀಲ್ದಾರ್ ಮತ್ತು ಅಧಿಕಾರಿಗಳು, ಸಿಬ್ಬಂದಿ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 5:26 pm, Fri, 13 December 19

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?