AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದೋ ಒಂದು ಜಾತಿಯ ಅಥವಾ ಉಪ ಜಾತಿಯ ಗುರುಗಳನ್ನು.. ಜಗದ್ಗುರು ಎಂದು ಕರೆಯುವುದು ಎಷ್ಟು ಸರಿ?’

ಜಗದ್ಗುರುಗಳು ಎಂಬ ಶಬ್ದ ಕಲುಷಿತವಾಗಿದೆ. ಚಿಂತಕರು ಹೇಳುತ್ತಿರುವುದು ಸತ್ಯವಾಗಿದೆ ಎಂದು ನಗರದಲ್ಲಿ ಡಾ.ಶಿವಮೂರ್ತಿ ಮುರುಘಾಶ್ರೀ ಹೇಳಿದ್ದಾರೆ.

‘ಯಾವುದೋ ಒಂದು ಜಾತಿಯ ಅಥವಾ ಉಪ ಜಾತಿಯ ಗುರುಗಳನ್ನು.. ಜಗದ್ಗುರು ಎಂದು ಕರೆಯುವುದು ಎಷ್ಟು ಸರಿ?’
ಡಾ.ಶಿವಮೂರ್ತಿ ಮುರುಘಾಶ್ರೀ
Follow us
KUSHAL V
|

Updated on:Feb 28, 2021 | 11:03 PM

ದಾವಣಗೆರೆ: ಜಗದ್ಗುರುಗಳು ಎಂಬ ಶಬ್ದ ಕಲುಷಿತವಾಗಿದೆ. ಚಿಂತಕರು ಹೇಳುತ್ತಿರುವುದು ಸತ್ಯವಾಗಿದೆ ಎಂದು ನಗರದಲ್ಲಿ ಡಾ.ಶಿವಮೂರ್ತಿ ಮುರುಘಾಶ್ರೀ ಹೇಳಿದ್ದಾರೆ. ಯಾವುದೋ ಒಂದು ಜಾತಿಯ ಗುರುಗಳು ಅಥವಾ ಉಪ ಜಾತಿಯ ಗುರುಗಳು ಅಂತಾ ಕರೆಸಿಕೊಳ್ಳುತ್ತಾರೆ. ಇವರು ಜಗದ್ಗುರು ಎಂದು ಕರೆಸಿಕೊಳ್ಳುವುದು ಎಷ್ಟು ಸರಿ? ಎಂದು ಶ್ರೀಗಳು ಪ್ರಶ್ನಿಸಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡ ವೇಳೆ ಸ್ವಾಮೀಜಿಗಳು ಮಾತನಾಡಿದರು.

ಜಗದ್ಗುರುಗಳು ಎಂಬ ಈ ಶಬ್ದ ಎಷ್ಟು ಕಲುಷಿತವಾಗಿದೆ. ಬಸವಣ್ಣರವರ ಕಾಲ ಜೋಡಣೆಯ ಕಾಲ. 21ನೇ ಶತಮಾನ ವಿಭಜನೆಯ ಕಾಲವಾಗಿದೆ. ಜಾತಿ, ಮೀಸಲಾತಿ ಹೆಸರಿನಲ್ಲಿ ವಿಭಜನೆ ಮಾಡಲಾಗುತ್ತಿದೆ ಎಂದು ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: S.M.ಕೃಷ್ಣ ಅವರ ಹಾದಿ ತುಳಿಯಲು ಸಜ್ಜಾದ ಡಿಕೆಶಿ: ರಾಜ್ಯದಲ್ಲಿ ಕಾಂಗ್ರೆಸ್​ನ ಅಧಿಕಾರಕ್ಕೆ ತರಲು ರೆಡಿಯಾಯ್ತು ಮಾಸ್ಟರ್​ ಪ್ಲ್ಯಾನ್!

Published On - 10:58 pm, Sun, 28 February 21

ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್