ಕುರಿ ಮೈತೊಳೆಯಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲು, ಎಲ್ಲಿ?
ಚಿತ್ರದುರ್ಗ: ಕುರಿ ಮೈತೊಳೆಯಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ದುರ್ಘಟನೆ ಹಿರಿಯೂರು ತಾಲೂಕಿನ ಬೇಟೆಮರದಹಟ್ಟಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಕುರಿಗಾಹಿಗಳಾದ 65 ವರ್ಷದ ಶೀಗಣ್ಣ ಮತ್ತು 23 ವರ್ಷದ ಪ್ರತಾಪ್ ನೀರುಪಾಲಾದವರು. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Updated on: May 31, 2020 | 5:49 PM
ಚಿತ್ರದುರ್ಗ: ಕುರಿ ಮೈತೊಳೆಯಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ದುರ್ಘಟನೆ ಹಿರಿಯೂರು ತಾಲೂಕಿನ ಬೇಟೆಮರದಹಟ್ಟಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಕುರಿಗಾಹಿಗಳಾದ 65 ವರ್ಷದ ಶೀಗಣ್ಣ ಮತ್ತು 23 ವರ್ಷದ ಪ್ರತಾಪ್ ನೀರುಪಾಲಾದವರು. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು



