AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಜನ ಕಾರ್ಮಿಕರು ಅಸ್ವಸ್ಥ; ಜಿಲ್ಲಾಸ್ಪತ್ರೆಗೆ ದಾಖಲು

ಇಮ್ಯೂನಿಟಿ ಬೂಸ್ಟರ್ ಸೇವಿಸಿದ ಕೂಡಲೇ ವಾಂತಿ-ಭೇದಿ ಆದ ಹಿನ್ನೆಲೆಯಲ್ಲಿ ಕಾರ್ಮಿಕರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಸ್ವಸ್ಥಗೊಂಡ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದು, ಕೊಂಚ ಸುಧಾರಿಸಿಕೊಂಡಿದ್ದಾರೆ.

ಚಿತ್ರದುರ್ಗ: ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಜನ ಕಾರ್ಮಿಕರು ಅಸ್ವಸ್ಥ; ಜಿಲ್ಲಾಸ್ಪತ್ರೆಗೆ ದಾಖಲು
ಕಾರ್ಮಿಕರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ
TV9 Web
| Edited By: |

Updated on:Oct 24, 2021 | 8:35 AM

Share

ಚಿತ್ರದುರ್ಗ: ಕಾರ್ಮಿಕ ಇಲಾಖೆ ವತಿಯಿಂದ ನೀಡಿದ್ದ ಇಮ್ಯೂನಿಟಿ ಬೂಸ್ಟರ್​ ಸೇವಿಸಿ 8 ಜನ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಇಮ್ಯೂನಿಟಿ ಬೂಸ್ಟರ್​ ಬಾಕ್ಸ್​ನಲ್ಲಿ ಪ್ಲಾಸ್ಟಿಕ್, ಧೂಳು ಮಿಶ್ರಣವಾಗಿದ್ದರಿಂದ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ ಎಂದು ಕಾರ್ಮಿಕ ಮುಖಂಡ ವೈ.ಕುಮಾರ್​ ಆರೋಪ ಮಾಡಿದ್ದಾರೆ.

ಇಮ್ಯೂನಿಟಿ ಬೂಸ್ಟರ್ ಸೇವಿಸಿದ ಕೂಡಲೇ ವಾಂತಿ-ಭೇದಿ ಆದ ಹಿನ್ನೆಲೆಯಲ್ಲಿ ಕಾರ್ಮಿಕರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಸ್ವಸ್ಥಗೊಂಡ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದು, ಕೊಂಚ ಸುಧಾರಿಸಿಕೊಂಡಿದ್ದಾರೆ.

ನೆಲಮಂಗಲ: ಕೊವಿಡ್ ವಾರಿಯರ್ಸ್‌ಗೆ ಅವಧಿ ಮುಗಿದ ಫುಡ್ ಕಿಟ್ ನೀಡಿದ ಆರೋಪ 100 ಕೋಟಿ ಡೋಸ್ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಎಡವಟ್ಟು ಮಾಡಿದ್ದು, ಕೊವಿಡ್ ವಾರಿಯರ್ಸ್‌ಗೆ ಅವಧಿ ಮುಗಿದ ಫುಡ್ ಕಿಟ್ ನೀಡಿರುವ ಆರೋಪ ಕೇಳಿ ಬಂದಿದೆ. ಕಾರ್ಮಿಕ‌ ಇಲಾಖೆ ಕೊಟ್ಟಿದ್ದ ಫುಡ್‌ ಕಿಡ್ ದಾಸ್ತಾನು ಮಾಡಿಕೊಂಡು ಹಂಚಿಕೆ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ದಾಸರಹಳ್ಖಿ ವಿಧಾನಸಭಾ ಕ್ಷೇತ್ರದ ಮಲ್ಲದಂದ್ರ ಸರ್ಕಾರಿ ಆಸ್ಪತ್ರೆ ಬಳಿ ನಿನ್ನೆ ನಡೆದಿದ್ದ ಕಾರ್ಯಕ್ರಮದಲ್ಲಿ ಫುಡ್ ಕಿಟ್ ನೀಡಲಾಗಿತ್ತು.

ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಹಾಗೂ ಫುಡ್ ಕಿಟ್ ವಿತರಣೆ ಮಾಡಲಾಗಿದೆ. ಆದರೆ ಬಿಜೆಪಿ ಮುಖಂಡರು ಅವಧಿ ಮುಗಿದ ಫುಡ್ ಕಿಟ್ ವಿತರಣೆ ಮಾಡಿದ್ದು, ಹುಳುಗಳು ಇದರಲ್ಲಿ ಕಾಣಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥ; ನಾಲ್ವರ ಸಾವು

Tamil Nadu: ಬಿರ್ಯಾನಿ ತಿಂದ ಕೆಲಹೊತ್ತಲ್ಲೇ 10 ವರ್ಷದ ಬಾಲಕಿ ಸಾವು; 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published On - 8:27 am, Sun, 24 October 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್