AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 26, 2022 | 8:37 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು (Complaint) ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ. ಮದುವೆ ಬಳಿಕ ಹೆಂಡತಿ ಶೀಲ ಶಂಕಿಸಿ ವ್ಯಕ್ತಿ ಗಲಾಟೆ ಮಾಡುತ್ತಿದ್ದನಂತೆ. ಜೂನ್ 7ರಂದು ನಗರದ ಹೊರವಲಯಕ್ಕೆ ಕರೆದೊಯ್ದು ಮೂವರು ಸ್ನೇಹಿತರ ಜತೆಗೂಡಿ ಹಲ್ಲೆ ನಡೆಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂದು ಆರೋಪ ಬಾಲಕಿ ಆರೋಪಿಸಿದ್ದಾಳೆ.

ಮಹಿಳೆಯ ಮೇಲೆ ಅತ್ಯಾಚಾರ! ದಾವಣಗೆರೆ: ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ‌ ಅತ್ಯಾಚಾರ ಎಸಗಿ‌ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳು 24 ರಂದು ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಘಟನೆಯಲ್ಲಿ 40 ವರ್ಷದ ಮಹಿಳೆ ಗೀತಮ್ಮ ಸಾವನ್ನಪ್ಪಿದ್ದರು. ಆರೋಪಿ ಹರೀಶ್​ನ​ ಹೊನ್ನಾಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ತಲೆ ಮರೆಸಿಕೊಂಡಿದ್ದ. ಗ್ರಾಮದ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಇದನ್ನೂ ಓದಿ
Image
ಅರ್ಜುನ್ ಕಪೂರ್​ಗಿಂತ 12 ವರ್ಷ ದೊಡ್ಡವರು ಮಲೈಕಾ; ನಟಿಯ ವಿಚ್ಛೇದನಕ್ಕೆ ಕಾರಣವಾಗಿದ್ದು ಅಫೇರ್?
Image
ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರ ಮಧ್ಯೆ ಘರ್ಷಣೆ: ಗಲಾಟೆಗೆ ಕಾರಣವಾದ ವ್ಯಕ್ತಿಯ ಸಾವು
Image
ಬ್ರಿಟನ್ನಿನ ಗಣ್ಯ ಮಹಿಳೆಯೆನಿಸಿಕೊಂಡಿದ್ದ ಮ್ಯಾಕ್ಸ್​ವೆಲ್​ಳಿಗೆ ಮಕ್ಕಳ ಲೈಂಗಿಕ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಶಿಕ್ಷೆ ಮಂಗಳವಾರ ಪ್ರಕಟವಾಗಲಿದೆ
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು

ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್! ಬೆಂಗಳೂರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದರ್ಶನ್, ಕೀರ್ತಿ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ರಾಜಗೋಪಾಲನಗರ, ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ, ಅಯ್ಯರ್, ಜಡೇಜಾ ಅರ್ಧಶತಕ: ಅಭ್ಯಾಸ ಪಂದ್ಯದಲ್ಲಿ ಭಾರತ ಅಬ್ಬರ

Published On - 8:33 am, Sun, 26 June 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ