AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 26, 2022 | 8:37 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು (Complaint) ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ. ಮದುವೆ ಬಳಿಕ ಹೆಂಡತಿ ಶೀಲ ಶಂಕಿಸಿ ವ್ಯಕ್ತಿ ಗಲಾಟೆ ಮಾಡುತ್ತಿದ್ದನಂತೆ. ಜೂನ್ 7ರಂದು ನಗರದ ಹೊರವಲಯಕ್ಕೆ ಕರೆದೊಯ್ದು ಮೂವರು ಸ್ನೇಹಿತರ ಜತೆಗೂಡಿ ಹಲ್ಲೆ ನಡೆಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂದು ಆರೋಪ ಬಾಲಕಿ ಆರೋಪಿಸಿದ್ದಾಳೆ.

ಮಹಿಳೆಯ ಮೇಲೆ ಅತ್ಯಾಚಾರ! ದಾವಣಗೆರೆ: ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ‌ ಅತ್ಯಾಚಾರ ಎಸಗಿ‌ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳು 24 ರಂದು ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಘಟನೆಯಲ್ಲಿ 40 ವರ್ಷದ ಮಹಿಳೆ ಗೀತಮ್ಮ ಸಾವನ್ನಪ್ಪಿದ್ದರು. ಆರೋಪಿ ಹರೀಶ್​ನ​ ಹೊನ್ನಾಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ತಲೆ ಮರೆಸಿಕೊಂಡಿದ್ದ. ಗ್ರಾಮದ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಇದನ್ನೂ ಓದಿ
Image
ಅರ್ಜುನ್ ಕಪೂರ್​ಗಿಂತ 12 ವರ್ಷ ದೊಡ್ಡವರು ಮಲೈಕಾ; ನಟಿಯ ವಿಚ್ಛೇದನಕ್ಕೆ ಕಾರಣವಾಗಿದ್ದು ಅಫೇರ್?
Image
ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರ ಮಧ್ಯೆ ಘರ್ಷಣೆ: ಗಲಾಟೆಗೆ ಕಾರಣವಾದ ವ್ಯಕ್ತಿಯ ಸಾವು
Image
ಬ್ರಿಟನ್ನಿನ ಗಣ್ಯ ಮಹಿಳೆಯೆನಿಸಿಕೊಂಡಿದ್ದ ಮ್ಯಾಕ್ಸ್​ವೆಲ್​ಳಿಗೆ ಮಕ್ಕಳ ಲೈಂಗಿಕ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಶಿಕ್ಷೆ ಮಂಗಳವಾರ ಪ್ರಕಟವಾಗಲಿದೆ
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು

ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್! ಬೆಂಗಳೂರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದರ್ಶನ್, ಕೀರ್ತಿ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ರಾಜಗೋಪಾಲನಗರ, ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ, ಅಯ್ಯರ್, ಜಡೇಜಾ ಅರ್ಧಶತಕ: ಅಭ್ಯಾಸ ಪಂದ್ಯದಲ್ಲಿ ಭಾರತ ಅಬ್ಬರ

Published On - 8:33 am, Sun, 26 June 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ