AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ; ಲಂಚ ಸ್ವೀಕರಿಸಿದ ಮೂವರು ಎಸಿಬಿ ಅಧಿಕಾರಿಗಳ ಬಲೆಗೆ

ಪರಿಹಾರ ಹಣ ನೀಡಲು 6 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಚಿತ್ರದುರ್ಗದ ಭೂಸ್ವಾಧೀನ ವಿಶೇಷಾಧಿಕಾರಿ ವಿರೇಶಕುಮಾರ್, ಮ್ಯಾನೇಜರ್ ಮೋಹನ್, ಚಾಲಕ ಮನ್ಸೂರ್ ಅನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಭೂಸ್ವಾಧೀನ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ; ಲಂಚ ಸ್ವೀಕರಿಸಿದ ಮೂವರು ಎಸಿಬಿ ಅಧಿಕಾರಿಗಳ ಬಲೆಗೆ
ಚಾಲಕ ಮನ್ಸೂರ್, ಮ್ಯಾನೇಜರ್ ಮೋಹನ್ ಹಾಗೂ ಭೂಸ್ವಾಧೀನ ವಿಶೇಷಾಧಿಕಾರಿ ವಿರೇಶಕುಮಾರ್
TV9 Web
| Edited By: |

Updated on:Sep 15, 2021 | 10:28 AM

Share

ಚಿತ್ರದುರ್ಗ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಭೂಸ್ವಾಧೀನ ಪರಿಹಾರದ ಹಣ‌ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಮೂವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಪರಿಹಾರ ಹಣ ನೀಡಲು 6 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಚಿತ್ರದುರ್ಗದ ಭೂಸ್ವಾಧೀನ ವಿಶೇಷಾಧಿಕಾರಿ ವಿರೇಶಕುಮಾರ್, ಮ್ಯಾನೇಜರ್ ಮೋಹನ್, ಚಾಲಕ ಮನ್ಸೂರ್ ಅನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಭೂಸ್ವಾಧೀನ ಪರಿಹಾರದ ಹಣ ನೀಡಲು ಹಿರಿಯೂರಿನ ನೇತ್ರಾ ಕರಿಯಪ್ಪರಿಂದ ಲಂಚ ಪಡೆದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಸಿಬಿ ಡಿವೈಎಎಸ್​ಪಿ ಬಸವರಾಜ, ಪಿಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸದ್ಯ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಫುಟ್ಬಾಲ್ ಗ್ರೌಂಡ್‌ನಲ್ಲಿ ರೌಡಿಶೀಟರ್ ಕೊಲೆ ಪ್ರಕರಣ; ನಾಲ್ವರು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅಶೋಕ್ ನಗರದ ಫುಟ್ಬಾಲ್ ಗ್ರೌಂಡ್​ನಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅರೋಪಿಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಅರವಿಂದನನ್ನು ಕೊಲೆ ಮಾಡಿದ್ದ ಆರೋಪದ ಮೇಲೆ ಸ್ಟಾಲಿನ್, ವಿಜಯ್, ಅರುಣ್ ಮತ್ತು ಜಾಕ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ತಲೆಮರಿಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಸ್ಟಾಲಿನ್ ಪೂರ್ವ ವಿಭಾಗದ ರೌಡಿ ಶೀಟರ್, ಪದೇ ಪದೇ ನಮ್ಮನ್ನು ಅಟ್ಯಾಕ್ ಮಾಡಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಹಿಂದೆ ಹಲವು ಬಾರಿ ಸ್ಟಾಲಿನ್, ವಿಜಯ್ ಸೇರಿದಂತೆ ಹಲವರ ಮೇಲೆ ಹಲ್ಲೆ ಮಾಡಿದ್ದ ಅರವಿಂದ್ ಕುರಿತು ಭಾರತಿನಗರ ಪುಲಕೇಶಿ ನಗರ ಠಾಣೆಗೆ ದೂರು ಸಹ ನೀಡಲಾಗಿತ್ತು ಎಂದು ಆರೋಪಿಗಳು ತಿಳಿಸಿದ್ದಾರೆ.

ಪ್ರಕರಣದಲ್ಲಿ ಪೊಲೀಸರು ಅರವಿಂದನನ್ನು ಬಂಧಿಸಿದ್ದರು. ಆದರೆ ಜೈಲಿನಿಂದ ಹೊರಬಂದ ನಂತರ ಮತ್ತೆ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಅರವಿಂದ್ ಜೈಲಿನಿಂದ ಬಂದಾಗಿನಿಂದ ಕೊಲೆಗೆ ಸ್ಕೆಚ್ ಹಾಕಿದ್ದೇವು. ಅರವಿಂದನನ್ನು ಹಾಗೆ ಬಿಟ್ಟರೆ ನಮ್ಮನ್ನು ಬಿಡಲ್ಲಾ ಎಂದು ಕೊಲೆ ಮಾಡಲಾಗಿದೆ ಎಂದು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ; ದಾಖಲೆ ಇಲ್ಲದ 1.54 ಲಕ್ಷ ನಗದು ಪತ್ತೆ

ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​

Published On - 10:14 am, Wed, 15 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ