AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಜಾರ ಗುರುಪೀಠದ ಪೀಠಾಧ್ಯಕ್ಷ ಸೇವಾಲಾಲ್ ಶ್ರೀ ವಿರುದ್ಧ ಗಂಭೀರ ಆರೋಪ; ಪೀಠ ತ್ಯಜಿಸುವಂತೆ ಬಂಜಾರ ಮುಖಂಡರ ಆಗ್ರಹ

ಸೇವಾಲಾಲ್ ಶ್ರೀ ಸಂಸಾರಿ ಆಗಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಧರ್ಮಗುರು ಸಂತ ಸೇವಾಲಾಲರು ಮತ್ತು ಸಮಾಜಕ್ಕೆ ಕಳಂಕ ತರುತ್ತಿದ್ದಾರೆ. ಈವರೆಗೆ ಪೀಠ ತ್ಯಜಿಸಲು ಅವಕಾಶ ನೀಡಿದ್ದೆವು. ಪೀಠ ತ್ಯಜಿಸದಿದ್ದರೆ ಮಠದ ಬಳಿ ಹೋರಾಟ ಆರಂಭ ಮಾಡುತ್ತೇವೆಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಬಂಜಾರ ಗುರುಪೀಠದ ಪೀಠಾಧ್ಯಕ್ಷ ಸೇವಾಲಾಲ್ ಶ್ರೀ ವಿರುದ್ಧ ಗಂಭೀರ ಆರೋಪ; ಪೀಠ ತ್ಯಜಿಸುವಂತೆ ಬಂಜಾರ ಮುಖಂಡರ ಆಗ್ರಹ
ಬಂಜಾರ ಗುರುಪೀಠದ ಪೀಠಾಧ್ಯಕ್ಷ ಸೇವಾಲಾಲ್ ಶ್ರೀ ವಿರುದ್ಧ ಗಂಭೀರ ಆರೋಪ; ಪೀಠ ತ್ಯಜಿಸುವಂತೆ ಬಂಜಾರ ಮುಖಂಡರ ಆಗ್ರಹ
TV9 Web
| Updated By: ಆಯೇಷಾ ಬಾನು|

Updated on:Oct 21, 2021 | 1:15 PM

Share

ಚಿತ್ರದುರ್ಗ: ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಶ್ರೀ ವಿರುದ್ಧ ಬಂಜಾರ ಸಮಾಜದ ಮುಖಂಡರು ತಿರುಗಿಬಿದ್ದಿದ್ದಾರೆ. ಸೇವಾಲಾಲ್ ಶ್ರೀ ಸಂಸಾರಿ ಆಗಿದ್ದು ಅವರು ಪೀಠ ತ್ಯಜಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದ ಬಂಜಾರ ಗುರುಪೀಠದ ಮಠದಲ್ಲಿ ಗೊಂದಲ, ಆತಂಕ ಉಂಟಾಗಿದೆ. ಬಂಜಾರ ಸಮಾಜದ ಮುಖಂಡರಿಂದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಶ್ರೀ ವಿರುದ್ಧ ಆರೋಪಗಳು ಕೇಳಿ ಬರುತ್ತಿವೆ. ಸೇವಾಲಾಲ್ ಶ್ರೀ ಸಂಸಾರಿ ಆಗಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಧರ್ಮಗುರು ಸಂತ ಸೇವಾಲಾಲರು ಮತ್ತು ಸಮಾಜಕ್ಕೆ ಕಳಂಕ ತರುತ್ತಿದ್ದಾರೆ. ಈವರೆಗೆ ಪೀಠ ತ್ಯಜಿಸಲು ಅವಕಾಶ ನೀಡಿದ್ದೆವು. ಪೀಠ ತ್ಯಜಿಸದಿದ್ದರೆ ಮಠದ ಬಳಿ ಹೋರಾಟ ಆರಂಭ ಮಾಡುತ್ತೇವೆಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಚಿತ್ರದುರ್ಗ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಂಜಾರ ಸಮಾಜದ ನಿಂಗಾ ನಾಯ್ಕ್, ಹಾಲೇಶ ನಾಯ್ಕ್, ಮಂಜಾ ನಾಯ್ಕ್, ರಾಜಾನಾಯ್ಕ್ ಸೇವಾಲಾಲ್ ಶ್ರೀ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಆರೋಪದ ಬಗ್ಗೆ ಸೇವಾಲಾಲ್ ಬಂಜಾರ ಗುರುಪೀಠದ ಪೀಠಾದ್ಯಕ್ಷ ಸೇವಾಲಾಲ್ ಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ. ಸುದ್ಧಿ ಗೋಷ್ಠಿ ನಡೆಸಿದವರಿಗೆ ಕ್ರಿಮಿನಲ್ ಹಿನ್ನೆಲೆಯಿದೆ. ಕೆಲ ವರ್ಷಗಳ ಹಿಂದೆ ನನ್ನನು ಕೋರ್ಟ್-ಕಚೇರಿ ಅಲೆಸಿದ್ದರು. ನನ್ನ ವಿರುದ್ಧ ಆರೋಪ ಮಾಡುತ್ತಿರುವವರು ಮಠ ಕಟ್ಟಿಕೊಟ್ಟಿಲ್ಲ. ಮಠ ಪೀಠ ತ್ಯಜಿಸುವಂತೆ ಕೇಳಲು ಇವರು ಯಾರು? ಸುಳ್ಳು ಆರೋಪ ಹೊರಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಭೂಮಿ ಪೂಜೆ ಮಾಡಿ ಹೋಗಿದ್ದ ಸ್ಥಳವೀಗ ಹಾಳುಕೊಂಪೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಅಭಿಮಾನಿಗಳ ಆಕ್ರೋಶ

Published On - 1:13 pm, Thu, 21 October 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!