ಬಿಜೆಪಿ ಸಂಸದ ಕಾರು ಚಾಲಕನ ಕಿರುಕುಳ ಆರೋಪ, ಚಾಲಕನ ಅತ್ತಿಗೆ ಆತ್ಮಹತ್ಯೆ

ಚಿತ್ರದುರ್ಗ: ಮೈದುನನ ದೌರ್ಜನ್ಯದಿಂದ ಬೇಸತ್ತು ಅತ್ತಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಡೆತ್​ ನೋಟ್ ಬರೆದಿಟ್ಟು ಜ್ಯೋತಿ (40) ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಕಾರು ಚಾಲಕನೆಂದು ಮನೆಗೆ ವಿದ್ಯುತ್, ನೀರು ಸರಬರಾಜು ಕಡಿತಗೊಳಿಸಿ ಕಿರುಕುಳ ನೀಡಿದ್ದಾನೆ. ಅಲ್ಲದೆ ಅತ್ತಿಗೆ ಮೇಲೆ ಆರೋಪಿ ಪ್ರಭುಲಿಂಗ ದರ್ಪ, ದೌರ್ಜನ್ಯ ತೋರಿದ್ದಾನೆ ಎನ್ನಲಾಗಿದೆ. ಹೀಗಾಗಿ ಪ್ರಭುಲಿಂಗನನ್ನು ಬಂಧಿಸಬೇಕೆಂದು ಮೃತ ಜ್ಯೋತಿ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಸಂಸದ ಕಾರು ಚಾಲಕನ ಕಿರುಕುಳ ಆರೋಪ, ಚಾಲಕನ ಅತ್ತಿಗೆ ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Dec 24, 2019 | 2:37 PM

ಚಿತ್ರದುರ್ಗ: ಮೈದುನನ ದೌರ್ಜನ್ಯದಿಂದ ಬೇಸತ್ತು ಅತ್ತಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಡೆತ್​ ನೋಟ್ ಬರೆದಿಟ್ಟು ಜ್ಯೋತಿ (40) ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಕಾರು ಚಾಲಕನೆಂದು ಮನೆಗೆ ವಿದ್ಯುತ್, ನೀರು ಸರಬರಾಜು ಕಡಿತಗೊಳಿಸಿ ಕಿರುಕುಳ ನೀಡಿದ್ದಾನೆ. ಅಲ್ಲದೆ ಅತ್ತಿಗೆ ಮೇಲೆ ಆರೋಪಿ ಪ್ರಭುಲಿಂಗ ದರ್ಪ, ದೌರ್ಜನ್ಯ ತೋರಿದ್ದಾನೆ ಎನ್ನಲಾಗಿದೆ. ಹೀಗಾಗಿ ಪ್ರಭುಲಿಂಗನನ್ನು ಬಂಧಿಸಬೇಕೆಂದು ಮೃತ ಜ್ಯೋತಿ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:33 pm, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us