AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ

ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ
ಇಸಾಮುದ್ರ ಗ್ರಾಮ
TV9 Web
| Edited By: ಸಾಧು ಶ್ರೀನಾಥ್​|

Updated on:Oct 18, 2021 | 8:53 AM

Share

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆಯಿಂದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.

ಜುಲೈ 12ರಂದು ರಾತ್ರಿ ಮೃತರು ಮುದ್ದೆ, ಹೆಸರುಕಾಳು ಸಾರು, ಅನ್ನ ಸೇವಿಸಿದ್ದರು. ಆಹಾರ ಸೇವಿಸಿದ್ದ ತಿಪ್ಪಾನಾಯ್ಕ್(46), ಸುಧಾಬಾಯಿ(43), ರಮ್ಯಾ(16), ಗುಂಡಿಬಾಯಿ(75) ಮೃತಪಟ್ಟಿದ್ದರು. ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿರುವ ಬಗ್ಗೆ FSLನಿಂದ ವರದಿ ಬಂದಿದೆ. ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ ಕೇಳಿ ಬರುತ್ತಿದೆ. ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಯಲ್ಲಿ ರಾಹುಲ್ (18) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ರಕ್ಷಿತಾ(17) ಮಾತ್ರ ಸುರಕ್ಷಿತವಾಗಿದ್ದಾಳೆ. ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿದ್ದೆ ಎಂದು ರಕ್ಷಿತ ವಿಚಾರಣೆ ವೇಳೆ ತಿಳಿಸಿದ್ದಾಳೆ. ಭರಮಸಾಗರ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದ್ದು ಭರಮಸಾಗರ ಪೊಲೀಸರಿಂದ ಬಾಲಕಿ ರಕ್ಷಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Published On - 8:38 am, Mon, 18 October 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ