AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ

ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ
ಇಸಾಮುದ್ರ ಗ್ರಾಮ
TV9 Web
| Updated By: ಸಾಧು ಶ್ರೀನಾಥ್​|

Updated on:Oct 18, 2021 | 8:53 AM

Share

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆಯಿಂದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.

ಜುಲೈ 12ರಂದು ರಾತ್ರಿ ಮೃತರು ಮುದ್ದೆ, ಹೆಸರುಕಾಳು ಸಾರು, ಅನ್ನ ಸೇವಿಸಿದ್ದರು. ಆಹಾರ ಸೇವಿಸಿದ್ದ ತಿಪ್ಪಾನಾಯ್ಕ್(46), ಸುಧಾಬಾಯಿ(43), ರಮ್ಯಾ(16), ಗುಂಡಿಬಾಯಿ(75) ಮೃತಪಟ್ಟಿದ್ದರು. ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿರುವ ಬಗ್ಗೆ FSLನಿಂದ ವರದಿ ಬಂದಿದೆ. ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ ಕೇಳಿ ಬರುತ್ತಿದೆ. ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಯಲ್ಲಿ ರಾಹುಲ್ (18) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ರಕ್ಷಿತಾ(17) ಮಾತ್ರ ಸುರಕ್ಷಿತವಾಗಿದ್ದಾಳೆ. ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿದ್ದೆ ಎಂದು ರಕ್ಷಿತ ವಿಚಾರಣೆ ವೇಳೆ ತಿಳಿಸಿದ್ದಾಳೆ. ಭರಮಸಾಗರ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದ್ದು ಭರಮಸಾಗರ ಪೊಲೀಸರಿಂದ ಬಾಲಕಿ ರಕ್ಷಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Published On - 8:38 am, Mon, 18 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ