AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಶರಣು, ವಾರದ ಬಳಿಕ ಶವ ಪತ್ತೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜನವರಿ 03ರಂದು ನಾಪತ್ತೆಯಾಗಿದ್ದ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಿತ್ರದುರ್ಗ: ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಶರಣು, ವಾರದ ಬಳಿಕ ಶವ ಪತ್ತೆ
ನಾಗರಾಜ್​​
TV9 Web
| Edited By: |

Updated on: Jan 12, 2024 | 9:46 PM

Share

ಚಿತ್ರದುರ್ಗ, (ಜನವರಿ 12): ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿತ್ರದುರ್ಗ ನಗರದ ಕೆಳಗೋಟೆ ನಿವಾಸಿ ನಾಗರಾಜ್​​(45) ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿಯಾಗಿದ್ದ. ಆದ್ರೆ, ಏಕಾಏಕಿ ಕಳೆದ ವಾರದಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಜನವರಿ 3ರಂದು ಚಳ್ಳಕೆರೆ ಠಾಣೆಯಲ್ಲಿ ನಾಪತ್ತೆ ಕೇಸ್​​ ದಾಖಲಾಗಿತ್ತು. ಇದೀಗ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜನವರಿ 03ರಂದು ನಾಪತ್ತೆಯಾಗಿದ್ದ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಏಳೆಂಟು ದಿನದ ಹಿಂದೆಯೇ ನೇಣಿಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಅನಾರೋಗ್ಯದಿಂದ ಮನನೊಂದು ನಾಗರಾಜ್​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು