AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ.

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ
TV9 Web
| Edited By: sandhya thejappa|

Updated on:May 07, 2022 | 8:19 AM

Share

ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ (Arrest) ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ ಇನ್ಸ್​ಪೆಕ್ಟರ್​ ಕಿರಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಸಾರ್ವಜನಿಕರ ಬಳಿ ಹಣ ವಸೂಲಿ ಮಾಡುತ್ತಿದ್ದವರು ಬಂಧನ: ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಟಿಪ್ಸ್ ನೀಡುತ್ತೇವೆಂದು ವಂಚಿಸಿ ಸಾರ್ವಜನಿಕರ ಬಳಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೆಹಮತ್ ಉಲ್ಲಾ, ಮಲ್ಲಯ್ಯ ಸ್ವಾಮಿ, ದುರ್ಗಪ್ಪ ಬಂಧಿತರು. ಮೇಕ್ ಇನ್ ಪ್ರಾಫಿಟ್ ಎಂಬ ಕಂಪನಿ ಹೆಸರು ಹೇಳಿ ವಂಚನೆ ಮಾಡಿದ್ದಾರೆ. ಬಂಧಿತರು 2.15 ಲಕ್ಷ ರೂ. ಹಣ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾರೆ. ಈಶಾನ್ಯ ವಿಭಾಗದ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಂದ 3 ಮೊಬೈಲ್, 6 ಸಿಮ್ ಕಾರ್ಡ್​ನ ವಶಕ್ಕೆ ಪಡೆದಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ: ರಾಯಚೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ದಾಳಿ ವೇಳೆ 296 ಕ್ವಿಂಟಾಲ್​​ನ 605 ಅಕ್ಕಿ ಮೂಟೆಗಳನ್ನ ಜಪ್ತಿ ಮಾಡಲಾಗಿದ್ದು, ಲಾರಿ ಚಾಲಕ ನಾಗೇಶ್ ಮುದಗಲ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಕಿ ದಂಧೆ ನಡೆಸುತ್ತಿದ್ದರ ಬಗ್ಗೆ ಆರೋಪಿ ನಾಗೇಶ್ ಒಪ್ಪಿಕೊಂಡಿದ್ದಾನೆ. ಸದ್ಯ ಈ ಬಗ್ಗೆ ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

Honour killing in Hyderabad: ನಿಮ್ಮ ಟೈಮ್​ಲೈನ್; ಮುಸ್ಲಿಂ ಸಮುದಾಯದೊಳಗೂ ಜಾತಿ ಶ್ರೇಷ್ಠತೆಯ ವ್ಯಸನವಿದೆ

Sri Lanka: ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ 5 ವಾರಗಳಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ

Published On - 8:12 am, Sat, 7 May 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು