ಚಿತ್ರದುರ್ಗ: ಗುಡ್ಡಗಾಡು ಪ್ರದೇಶದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜಗಳ ಬಿತ್ತನೆ
ಚಿತ್ರದುರ್ಗ ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜ ಬಿತ್ತನೆ ಮಾಡಲಾಗುತ್ತಿದೆ. ಸುಮಾರು 1 ಲಕ್ಷ ಬೀಜಗಳನ್ನು ಬಿತ್ತನೆ ಮಾಡುವ ಗುರಿಯನ್ನು ಹೊಂದಲಾಗಿದೆ.
ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಡ್ರೋನ್ ಮೂಲಕ ಸೀತಾಫಲ ಬೀಜ ಬಿತ್ತನೆ ಮಾಡಲಾಗಿದೆ. ಗ್ರಾಮದ ಬಳಿಯ ಜಟ್ಟಂಗಿ ರಾಮೇಶ್ವರ ಗುಡ್ಡಗಾಡು ಪ್ರದೇಶದಲ್ಲಿ ಡಿಕೆಆರ್ ಗ್ರೂಪ್ನಿಂದ ಸೀತಾಫಲ ಬೀಜ ಬಿತ್ತನೆ ಕಾರ್ಯಕ್ರಮ ನಡೆಯಿತು. ಈ ಗುಡ್ಡಗಾಡು ಪ್ರದೇಶದಲ್ಲಿ ಒಟ್ಟು 1 ಲಕ್ಷ ಸೀತಾಫಲ ಬೀಜ ಬಿತ್ತನೆ ಗುರಿ ಹೊಂದಲಾಗಿದೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

