AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಮಂದಿರದ ಮೆಟ್ಟಿಲುಗಳ ಮೇಲೆ ಜಾರಿಬಿದ್ದು ಮಾಜಿ ಸಚಿವ ಸುಧಾಕರ್ ಸಹೋದರ ವಿಧಿವಶ

ಮಂದಿರದ ಮೆಟ್ಟಿಲುಗಳ ಮೇಲೆ ಬಿದ್ದಿದ್ದ ಮಹಾವೀರ್ ಜೈನ್ ಅವರನ್ನು ತಕ್ಷಣ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕಲ್ಪಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಳ್ಳಕೆರೆ ನಗರದಲ್ಲಿರುವ ಜೈನ ಮಂದಿರದಲ್ಲಿ ಕಳೆದ ಭಾನುವಾರದಂದು ಈ ದುರ್ದೈವ ಘಟನೆ ನಡೆದಿದೆ.

ಜೈನ ಮಂದಿರದ ಮೆಟ್ಟಿಲುಗಳ ಮೇಲೆ ಜಾರಿಬಿದ್ದು ಮಾಜಿ ಸಚಿವ ಸುಧಾಕರ್ ಸಹೋದರ ವಿಧಿವಶ
ಜೈನ ಮಂದಿರದ ಮೆಟ್ಟಿಲುಗಳ ಮೇಲೆ ಜಾರಿಬಿದ್ದು ಮಾಜಿ ಸಚಿವ ಸುಧಾಕರ್ ಸಹೋದರ ವಿಧಿವಶ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
TV9 Web
| Edited By: |

Updated on:Jul 29, 2021 | 10:57 AM

Share

ಚಿತ್ರದುರ್ಗ: ಸಾವು ಹೇಗೆಲ್ಲಾ, ಯಾವೆಲ್ಲಾ ರೂಪದಲ್ಲಿ ಬರುತ್ತದೋ ಯಾರಿಗೂ ಗೊತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಸಾವಿನ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಅದರಲ್ಲೂ ಸಿಸಿಟಿವಿ, ಮೊಬೈಲ್ ಕ್ಯಾಮರಾಗಳು ಚಾಲ್ತಿಗೆ ಬಂದಿರುವುದರಿಂದ ಸಾವಿನ ನಾನಾ ರೂಪಗಳು ದೃಶ್ಯ ರೂಪದಲ್ಲಿ ದಾಖಲಾಗುತ್ತಿವೆ.

ಮಾಜಿ ಸಚಿವ ಸುಧಾಕರ್ ಸಹೋದರನ ವಿಷಯದಲ್ಲೂ ಹೀಗೆಯೇ ಆಗಿದೆ. ಮಾಜಿ ಸಚಿವ, ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಡಿ. ಸುಧಾಕರ್ ಸಹೋದರ ಡಿ.ಮಹಾವೀರ್ ಜೈನ್ (73) ಅವರು ಜೈನ ಮಂದಿರದಲ್ಲಿ ಮೆಟ್ಟಿಲುಗಳ ಮೇಲೆ, ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದಾರೆ.

ಮಂದಿರದ ಮೆಟ್ಟಿಲುಗಳ ಮೇಲೆ ಬಿದ್ದಿದ್ದ ಮಹಾವೀರ್ ಜೈನ್ ಅವರನ್ನು ತಕ್ಷಣ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕಲ್ಪಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಳ್ಳಕೆರೆ ನಗರದಲ್ಲಿರುವ ಜೈನ ಮಂದಿರದಲ್ಲಿ ಕಳೆದ ಭಾನುವಾರದಂದು (ಜುಲೈ 25) ಈ ದುರ್ದೈವ ಘಟನೆ ನಡೆದಿದೆ. ಮೃತ ವ್ಯಕ್ತಿ ಮೆಟ್ಟಿಲಿನಿಂದ ಜಾರಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Also Read:

KRS ಡ್ಯಾಂ ಮೆಟ್ಟಿಲ ಕಲ್ಲುಗಳ ಕುಸಿತ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ಜಲಾಶಯ ಬಿರುಕು ಸತ್ಯಶೋಧನೆಗೆ ಬಿಜೆಪಿ ತಂಡ ರಚನೆ

(ex minister d sudhakar brother died at jain mandir in chitradurga)

Published On - 10:35 am, Thu, 29 July 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ