ಕುಂಚಿಟಿಗ ಮಠದ ಬಳಿ ಎರಡು ದಿನದಲ್ಲಿ ಎರಡು ಚಿರತೆ ಸೆರೆ
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.

Updated on: Jan 11, 2020 | 9:19 AM
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು.
ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.
Related Stories
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್ಗಳಿಗೂ ಯುದ್ಧಾಘಾತ!
ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್
ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!
Video: ಲಿಫ್ಟ್ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು
ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
