ಕುಂಚಿಟಿಗ ಮಠದ ಬಳಿ ಎರಡು ದಿನದಲ್ಲಿ ಎರಡು ಚಿರತೆ ಸೆರೆ
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.

Updated on: Jan 11, 2020 | 9:19 AM
Share
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು.
ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.
Related Stories
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
