ಕುಂಚಿಟಿಗ ಮಠದ ಬಳಿ ಎರಡು ದಿನದಲ್ಲಿ ಎರಡು ಚಿರತೆ ಸೆರೆ
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.

Updated on: Jan 11, 2020 | 9:19 AM
ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಕುಂಚಿಟಿಗ ಮಠದ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಚಿರತೆಯೊಂದು ಬೋನಿಗೆ ಬಿದ್ದಿತ್ತು.
ಒಂದು ವಾರದಿಂದ ಕುಂಚಿಟಿಗ ಮಠದ ಬಳಿ 2ಚಿರತೆ ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದರು. 2 ದಿನಗಳ ಹಿಂದೆ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಇದೀಗ ಮತ್ತೊಂದು ಚಿರತೆಯೂ ಬೋನಿಗೆ ಬಿದ್ದಿದೆ.
Related Stories
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
