AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ಐತಿಹಾಸಿಕ ಬಾವಿ, ಪುಷ್ಕರಣಿಗಳು ಅವಸಾನದ ಅಂಚಿಗೆ

ಹೌದು, ಐತಿಹಾಸಿಕ ಏಳುಸುತ್ತಿನ ಕೋಟೆ ಇರುವ ಚಿತ್ರದುರ್ಗದಲ್ಲಿ ಅನೇಕ ಐತಿಹಾಸಿಕ ಜಲಮೂಲಗಳಿವೆ. ಆದರೆ ಅವೆಲ್ಲ ಅವನತಿಯ ಅಂಚಿಗೆ ತಲುಪಿವೆ. ಭೀಕರ ಬರಗಾಲದಿಂದಾಗಿ ಬರಿದಾಗಿರುವ ಹೊಂಡ, ಪುಷ್ಕರಣಿಗಳು. ಇತಿಹಾಸ ಪ್ರಸಿದ್ಧ ಜಲಮೂಲಗಳ ಸಂರಕ್ಷಣೆಗೆ ಜನರ ಆಗ್ರಹ. ಆದರೆ ಅಧಿಕಾರಿಗಳದ್ದು ಮಾತ್ರ ದಿವ್ಯ ನಿರ್ಲಕ್ಷ್ಯ.

ದುರ್ಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ಐತಿಹಾಸಿಕ ಬಾವಿ, ಪುಷ್ಕರಣಿಗಳು ಅವಸಾನದ ಅಂಚಿಗೆ
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೊಂಡ, ಬಾವಿ, ಪುಷ್ಕರಣಿಗಳು ಅವಸಾನದ ಅಂಚಿಗೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 17, 2024 | 11:29 AM

Share

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ಇದೇ ವೇಳೆ ಐತಿಹಾಸಿಕ ಜಲಮೂಲಗಳು ಸಹ ಬರಿದಾಗಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೊಂಡ, ಬಾವಿ, ಪುಷ್ಕರಣಿಗಳು ಅವಸಾನದ ಅಂಚಿಗೆ ತಲುಪಿವೆ. ಈ ಕುರಿತು ವರದಿ ಇಲ್ಲಿದೆ. ಅವನತಿಯ ಅಂಚಿಗೆ ತಲುಪಿರುವ ಐತಿಹಾಸಿಕ ಜಲಮೂಲಗಳು (water bodies). ಭೀಕರ ಬರಗಾಲದಿಂದಾಗಿ ಬರಿದಾಗಿರುವ ಹೊಂಡ, ಪುಷ್ಕರಣಿಗಳು. ಇತಿಹಾಸ ಪ್ರಸಿದ್ಧ ಜಲಮೂಲಗಳ ಸಂರಕ್ಷಣೆಗೆ ಜನರ ಆಗ್ರಹ. ಹೌದು, ಐತಿಹಾಸಿಕ ಏಳುಸುತ್ತಿನ ಕೋಟೆ ಇರುವ ಚಿತ್ರದುರ್ಗದಲ್ಲಿ (chitradurga) ಅನೇಕ ಐತಿಹಾಸಿಕ ಜಲಮೂಲಗಳಿವೆ. ಸಂತೆಹೊಂಡ, ಕೆಂಚಮಲ್ಲಪ್ಪನ ಬಾವಿ, ಚನ್ನಕೇಶವ ಬಾವಿ ಸೇರಿದಂತೆ ಅನೇಕ ಇತಿಹಾಸ ಪ್ರಸಿದ್ಧ ಜಲಮೂಲಗಳಿವೆ. ಇಡೀ ನಗರ ಪ್ರದೇಶದ ಜನರಿಗೆ ನೀರು ಪೂರೈಸುತ್ತಿದ್ದ ಐತಿಹಾಸಿಕ ಹೊಂಡ, ಬಾವಿ, ಪುಷ್ಕರಣಿಗಳು ಅಧಿಕಾರಿಗಳ ನಿರ್ಲಕ್ಷದಿಂದಾಗಿ (negligence of authorities) ಅವಸಾನದ ಅಂಚಿಗೆ ತಲುಪಿವೆ. ರಣ ಭೀಕರ ಬರಗಾಲದ ಪರಿಣಾಮ ಬಹುತೇಕ ಜಲಮೂಲಗಳು ಬರಿದಾಗಿವೆ.

ಇನ್ನು ಈ ವರ್ಷವಂತೂ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ಪರಿಣಾಮ ಐತಿಹಾಸಿಕ ಪುಷ್ಕರಣಿಗಳು ಸಹ ಬರಿದಾಗಿವೆ. ಅಲ್ಲದೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಬಹುತೇಕ ಜಲಮೂಲಗಳು ಕಸದ ತೊಟ್ಟಿಯಂತಾಗಿವೆ. ಹೀಗಾಗಿ, ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಈ ಬಗ್ಗೆ ಗಮನಹರಿಸಿ ಐತಿಹಾಸಿಕ ಜಲಮೂಲಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವ್ರ ಮನವಿ.

Also Read: ಈ ಬಾರಿಯೂ ವಿಮೆ ಕಂಪನಿಗಳಿಂದ ರೈತರಿಗೆ ಮೋಸ, ಕೃಷಿ ಇಲಾಖೆ ಶಾಮೀಲು: ರೈತನ ‘ಕೈ’ಹಿಡಿಯುವವರು ಯಾರು?

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಹತ್ತಾರು ಐತಿಹಾಸಿಕ ಜಲಪಾತ್ರೆಗಳಿವೆ. ಆದ್ರೆ, ರಣ ಭೀಕರ ಬರಗಾಲದ ಪರಿಣಾಮ ಬಹುತೇಕ ಹೊಂಡ, ಬಾವಿ, ಪುಷ್ಕರಣಿಗಳು ಬರಿದಾಗಿವೆ. ಮತ್ತೊಂದು ಕಡೆ ನಗರಸಭೆ, ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಅವನತಿಯ ಅಂಚಿಗೆ ತಲುಪಿವೆ. ಹೀಗಾಗಿ, ಸರ್ಕಾರ ಈ ಬಗ್ಗೆ ಗಮನಹರಿಸಿ ಸಂರಕ್ಷಣಾ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್