AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಪರಶುರಾಂಪುರ ಗ್ರಾಮದಲ್ಲಿ ಕುರುಬ ಬಾಲಕನ ಮತಾಂತರ, ದೂರು ಕೊಟ್ಟರೂ ಪೊಲೀಸರು ಮೌನ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಕುರುಬ ಸಮುದಾಯದ ಬಾಲಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕನ ಪೋಷಕರು ಠಾಣೆಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.

ಚಿತ್ರದುರ್ಗ: ಪರಶುರಾಂಪುರ ಗ್ರಾಮದಲ್ಲಿ ಕುರುಬ ಬಾಲಕನ ಮತಾಂತರ, ದೂರು ಕೊಟ್ಟರೂ ಪೊಲೀಸರು ಮೌನ
ಪರಶುರಾಂಪುರ ಗ್ರಾಮದಲ್ಲಿ ಕುರುಬ ಬಾಲಕನ ಮತಾಂತರ
Follow us
TV9 Web
| Updated By: Rakesh Nayak Manchi

Updated on: Nov 06, 2023 | 6:12 PM

ಚಿತ್ರದುರ್ಗ, ನ.6: ಜಿಲ್ಲೆಯ (Chitradurga) ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಕುರುಬ ಸಮುದಾಯದ ಬಾಲಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕನ ಪೋಷಕರು ಠಾಣೆಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.

ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಸೆಳೆದು ಮತಾಂತರ ಮಾಡಿದ ಆರೋಪ ಅಬ್ಬಾ ಮತ್ತು ಫಾರುಕ್ ಎಂಬುವರ ವಿರುದ್ಧ ಕೇಳಿಬಂದಿದೆ. ಮತಾಂತರಗೊಂಡ ಬಾಲಕನ ಪೋಷಕರು ಅಕ್ಟೋಬರ್ 29 ರಂದು ಪರಶುರಾಂಪುರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಭೀಕರ ಬರಗಾಲಕ್ಕೆ ನೀರು-ಮೇವು ಸಿಗದೆ ಗೂಳೆ ಹೊರಟ ಕುರಿಗಾಹಿಗಳು;ಕ್ಯಾರೆ ಎನ್ನದ ಚಿತ್ರದುರ್ಗ ಜಿಲ್ಲಾಡಳಿತ

ಆದರೆ, ಪೊಲೀಸರು ಮತಾಂತರ ಮಾಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ