AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದಲ್ಲಿ ಚಿರತೆ ಭೀತಿ: ಮನೆಯಿಂದ ಹೊರಬರಲು ಭಯ ಪಡುತ್ತಿರುವ ಜನರು

ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.

TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 10, 2022 | 5:11 PM

Share
ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ
ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

1 / 7
ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

2 / 7
ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

3 / 7
ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

4 / 7
ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

5 / 7
ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ  ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

6 / 7
ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ
ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.  ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ