AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದಲ್ಲಿ ಚಿರತೆ ಭೀತಿ: ಮನೆಯಿಂದ ಹೊರಬರಲು ಭಯ ಪಡುತ್ತಿರುವ ಜನರು

ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.

TV9 Web
| Edited By: |

Updated on: Dec 10, 2022 | 5:11 PM

Share
ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ
ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

1 / 7
ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

2 / 7
ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

3 / 7
ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

4 / 7
ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

5 / 7
ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ  ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

6 / 7
ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ
ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.  ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

7 / 7
Web contact
Web contact

TV9 Kannada

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!